ಬೆಂಗಳೂರು : ಎಸ್ ಎಸ್ ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನದ ಪ್ರಚಾರಾರ್ಥ ಎಸ್ ವೈ ಎಸ್ ಜಯನಗರ ಝೋನ್ ವತಿಯಿಂದ ಹಿಜಾಮ ಮತ್ತು ಯುನಾನಿ ವೈದ್ಯಕೀಯ ಶಿಬಿರ 13 ಆಗಸ್ಟ್ 2013 ರಂದು ಸ’ಅದಿಯ ಎಜುಕೇಶನ್ ಫೌಂಡೇಶನ್ ಯಾರಬ್ನಗರ ದಲ್ಲಿ ನಡೆಯಿತು.

ಎಸ್ ವೈ ಎಸ್ ಝೋನ್ ಅಧ್ಯಕ್ಷರಾದ ಸಂಶುದ್ದೀನ್ ಅಝ್ಹರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭ ವನ್ನು ರಾಜ್ಯ ಉಪಾಧ್ಯಕ್ಷರಾದಂತಹ ಬಷೀರ್ ಸ’ಅದಿ ಪೀಣ್ಯ ರವರು ಉದ್ಘಾಟಿಸಿದರು. ನುರಿತ ವೈದ್ಯರ ನೇತೃತ್ವ ದಲ್ಲಿ ನಡೆದ ಶಿಬಿರದಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.


ಸಂಜೆ ನಡೆದ ಶಿಭಿರದ ಸಮಾರೋಪ ಸಮಾರಂಭ ದಲ್ಲಿ ರಾಜ್ಯ ವಖ್ಫ್ ಚೇರ್ಮನ್ ಶಾಫಿ
ಸಅದಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿದರು.
ಶಿಬಿರದಲ್ಲಿ ಎಸ್ ಎಸ್ ಜಿಲ್ಲಾಧ್ಯಕ್ಷ ಲತೀಫ್ ನಈಮಿ, ಎಸ್ ವೈ ಎಸ್ ನಾಯಕರಾದ ಇಸ್ಮಾಯಿಲ್ ಸಅದಿ ಕಿನ್ಯ, ಶಿಹಾಬ್ ಮಡಿವಾಳ, ಬಷೀರ್ ಸಅದಿ ಕರಾಯ,ವಾಜಿದ್ ಅಂಜದಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ