ಬೆಂಗಳೂರು : ಎಸ್ ಎಸ್ ಎಫ್ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನದ ಪ್ರಚಾರಾರ್ಥ ಎಸ್ ವೈ ಎಸ್ ಜಯನಗರ ಝೋನ್ ವತಿಯಿಂದ ಹಿಜಾಮ ಮತ್ತು ಯುನಾನಿ ವೈದ್ಯಕೀಯ ಶಿಬಿರ 13 ಆಗಸ್ಟ್ 2013 ರಂದು ಸ’ಅದಿಯ ಎಜುಕೇಶನ್ ಫೌಂಡೇಶನ್ ಯಾರಬ್ನಗರ ದಲ್ಲಿ ನಡೆಯಿತು.

ಎಸ್ ವೈ ಎಸ್ ಝೋನ್ ಅಧ್ಯಕ್ಷರಾದ ಸಂಶುದ್ದೀನ್ ಅಝ್ಹರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭ ವನ್ನು ರಾಜ್ಯ ಉಪಾಧ್ಯಕ್ಷರಾದಂತಹ ಬಷೀರ್ ಸ’ಅದಿ ಪೀಣ್ಯ ರವರು ಉದ್ಘಾಟಿಸಿದರು. ನುರಿತ ವೈದ್ಯರ ನೇತೃತ್ವ ದಲ್ಲಿ ನಡೆದ ಶಿಬಿರದಲ್ಲಿ ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.


ಸಂಜೆ ನಡೆದ ಶಿಭಿರದ ಸಮಾರೋಪ ಸಮಾರಂಭ ದಲ್ಲಿ ರಾಜ್ಯ ವಖ್ಫ್ ಚೇರ್ಮನ್ ಶಾಫಿ
ಸಅದಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿದರು.
ಶಿಬಿರದಲ್ಲಿ ಎಸ್ ಎಸ್ ಜಿಲ್ಲಾಧ್ಯಕ್ಷ ಲತೀಫ್ ನಈಮಿ, ಎಸ್ ವೈ ಎಸ್ ನಾಯಕರಾದ ಇಸ್ಮಾಯಿಲ್ ಸಅದಿ ಕಿನ್ಯ, ಶಿಹಾಬ್ ಮಡಿವಾಳ, ಬಷೀರ್ ಸಅದಿ ಕರಾಯ,ವಾಜಿದ್ ಅಂಜದಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ