ಉಡುಪಿ : SSF ಗೋಲ್ಡನ್ ಫಿಫ್ಟಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ತಾಜುಲ್ ಉಲಮಾ ರಿಲೀಫ್ ಸೆಲ್ ನಿಂದ, SSF ಉಡುಪಿ ಡಿವಿಷನ್ ಮತ್ತು ಹ್ಯುಮಾನಿಟಿ ಸರ್ವಿಸ್ ಡಿಫೆನ್ಸ್ ಪೋರ್ಸ್ ಉಡುಪಿ ಇವರ ಸಹಭಾಗಿತ್ವದಲ್ಲಿ, ಉಡುಪಿ ಮಿಷನ್ ಕಂಪೌಡ್ ಬಳಿ ಇರುವ ಬುದ್ದಿಮಾಂದ್ಯ ಅನಾಥಾಶ್ರಮದಲ್ಲಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು ಇವರ ಅಧ್ಯಕ್ಷತೆಯಲ್ಲಿ, ರಿಲೀಫ್ ಸೆಲ್ ಉಪಾಧ್ಯಕ್ಷರಾದ ರಶೀದ್ ಉಸ್ತಾದ್ ಕಟಪಾಡಿ ದುವಾಗೈದರು. ರಿಲೀಫ್ ಸೆಲ್ ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ SSF ಉಡುಪಿ ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ, ಕಾರ್ಯದರ್ಶಿ ಸಿದ್ದೀಕ್ ಅಂಬಾಗಿಲು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ, HSDF ಇದರ ಅಧ್ಯಕ್ಷ ಮಜೀದ್ ಕಟಪಾಡಿ, ಉಪಾಧ್ಯಕ್ಷ ರಿಝ್ವಾನ್ ಕೃಷ್ಣಾಪುರ, ರಿಲೀಪ್ ಸೆಲ್ ಕೋಶಾಧಿಕಾರಿ ಸುಲೈಮಾನ್ ರಂಗಬಕೆರೆ ಸಹಿತ ವಿರುವ ಇನ್ನಿತರ ನಾಯಕರು ಸದಸ್ಯರು ಉಪಸ್ಥಿತಿ ಇದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ