ಉಡುಪಿ : SSF ಗೋಲ್ಡನ್ ಫಿಫ್ಟಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ತಾಜುಲ್ ಉಲಮಾ ರಿಲೀಫ್ ಸೆಲ್ ನಿಂದ, SSF ಉಡುಪಿ ಡಿವಿಷನ್ ಮತ್ತು ಹ್ಯುಮಾನಿಟಿ ಸರ್ವಿಸ್ ಡಿಫೆನ್ಸ್ ಪೋರ್ಸ್ ಉಡುಪಿ ಇವರ ಸಹಭಾಗಿತ್ವದಲ್ಲಿ, ಉಡುಪಿ ಮಿಷನ್ ಕಂಪೌಡ್ ಬಳಿ ಇರುವ ಬುದ್ದಿಮಾಂದ್ಯ ಅನಾಥಾಶ್ರಮದಲ್ಲಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು ಇವರ ಅಧ್ಯಕ್ಷತೆಯಲ್ಲಿ, ರಿಲೀಫ್ ಸೆಲ್ ಉಪಾಧ್ಯಕ್ಷರಾದ ರಶೀದ್ ಉಸ್ತಾದ್ ಕಟಪಾಡಿ ದುವಾಗೈದರು. ರಿಲೀಫ್ ಸೆಲ್ ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ SSF ಉಡುಪಿ ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ, ಕಾರ್ಯದರ್ಶಿ ಸಿದ್ದೀಕ್ ಅಂಬಾಗಿಲು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ, HSDF ಇದರ ಅಧ್ಯಕ್ಷ ಮಜೀದ್ ಕಟಪಾಡಿ, ಉಪಾಧ್ಯಕ್ಷ ರಿಝ್ವಾನ್ ಕೃಷ್ಣಾಪುರ, ರಿಲೀಪ್ ಸೆಲ್ ಕೋಶಾಧಿಕಾರಿ ಸುಲೈಮಾನ್ ರಂಗಬಕೆರೆ ಸಹಿತ ವಿರುವ ಇನ್ನಿತರ ನಾಯಕರು ಸದಸ್ಯರು ಉಪಸ್ಥಿತಿ ಇದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ