ಮಕ್ಕಾ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ಉಪ್ಪಳ ಸಿ.ಯಂ ಟ್ರಾವೆಲ್ಸ್ ಮೂಲಕ ಆಗಮಿಸಿದ ಮಂಗಳೂರು ಅಡ್ಯಾರ್ ಕಣ್ಣೂರು ಸಮೀಪದ ಮನಾಲ ನಿವಾಸಿ ಹುಸೈನ್ ರವರು ದಿನಾಂಕ 19/08/2023 ರಂದು ಮಕ್ಕಾದಲ್ಲಿ ನಿಧನ ಹೊಂದಿದ್ದರು.
ವಿಷಯ ತಿಳಿದು ಕಾರ್ಯಪ್ರವೃತರಾದ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಮಕ್ಕಾ ಸೆಕ್ಟರ್ ನಾಯಕರಾದ ಮೂಸಾ ಹಾಜಿ ಕಿನ್ಯ ಮತ್ತು ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಮೃತರ ಅಂತ್ಯಕ್ರಿಯೆಗೆ ಬೇಕಾದ ದಾಖಲೆ ಪತ್ರಗಳು, ಭಾರತೀಯ ರಾಯಭಾರಿ ಕಚೇರಿಗೆ ಕಡತಗಳು ಹಾಗೂ ಇನ್ನಿತರ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಸಿದ್ಧಪಡಿಸಲು ಪ್ರಮುಖ ಪಾತ್ರ ವಹಿಸಿದ್ದರು.
ದಫನ ವಿಧಿ ವಿಧಾನಗಳಿಗೆ CM ಟ್ರಾವೆಲ್ಸ್ ಅಮೀರ್ ಜಬ್ಬಾರ್ ಸಖಾಫಿ ಪಾತೂರು ಉಸ್ತಾದರು ನೇತೃತ್ವ ನೀಡಿದರು. ಮಯ್ಯಿತ್ ದಫನ ಕಾರ್ಯದಲ್ಲಿ ಮೃತರ ಇಬ್ಬರು ಮಕ್ಕಳು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳ್ಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಅಬ್ದುಲ್ ಲತೀಫ್ ನೆಲ್ಯಾಡಿ ಮೊದಲಾದವರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ