ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯು ಹಮ್ಮಿಕೊಂಡಿರುವ “”ಜಗತ್ತಿಗೆ ಕರುಣೆಯ ಪ್ರವಾದಿ ﷺ” ರಬೀಅ್-23 Sep 29 ರಂದು ಅಲ್ ಫಾಮ್ ಬಾಲ್ ರೂಮ್ ಝಾಕಿರ್ ಮಾಲ್ ಅಲ್ ಕುವೈರ್ ನಲ್ಲಿ ನಡೆಯುವ ಬೃಹತ್ ಮೀಲಾದ್ ಸಮಾವೇಶದ POSTER ಬಿಡುಗಡೆ ಕಾರ್ಯಕ್ರಮ ಇಂದು ಸಮಾಯಿಲ್ ಮಾಝಿನ್ (ರ.ಅ) ರವರ ಸನ್ನಿಧಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, KCF IC Knowledge Wing Secretary ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಮುಖ್ಯ ಅಥಿತಿಗಳಾಗಿ. ಇಹ್ಸಾನ್ ಕರ್ನಾಟಕ EO ಅನ್ವರ್ ಅಸ್ಸ ಅದಿ, ಉಮರ್ ಸಖಾಫಿ ಎಡಪ್ಪಾಲ ، ಉಪಸ್ಥಿತರಿದ್ದರು. ಹಾಗೂ ಮೀಲಾದ್ ಸ್ವಾಗತ ಸಮಿತಿ ಚಯರ್ಮೆನ್ ಹಂಝ ಹಾಜಿ ಕನ್ನಂಗಾರ್, ಕನ್ವೀನರ್ ಹನೀಫ್ ಮನ್ನಾಫು , ಕೊಶಾಧಿಕಾರಿ ಲತೀಫ್ ಮಂಜೇಶ್ವರ , ಗಫ್ಪಾರ್ ಹಾಜಿ ನಾವುಂದ, ಕರೀಮ್ ,ಜಮಾಲ್ ಸುಳ್ಯ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ