ವಿಟ್ಲ: ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ವಿಟ್ಲ ಝೊನಲ್ಇದರ ವಾರ್ಷಿಕ ಕೌನ್ಸಿಲ್ ಸುನ್ನಿಸೆಂಟರ್ ಪುತ್ತೂರು ಕಚೇರಿಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಎಸ್ ಎಂ ಎ ಕೋಶಾಧಿಕಾರಿ ಹಾಜಿ ಹಮೀದ್ ಕೊಡಂಗಾಯಿ, ಮದರಸ ಆಡಳಿತ ಸಮಿತಿಗಳು ಮದರಸಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಮದರಸ ಮೊಹಲ್ಲಾಗಳ ಸಬಲೀಕರಣಕ್ಕಾಗಿ ಎಸ್ ಎಂ ಎ ಯನ್ನು ಬಲಿಷ್ಠ ಗೊಳಿಸಿವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಂ ಎ ವಿಟ್ಲ ಝೂನಲ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಹಾಜಿ ಹರಿಯಾಡ್ಕ ನಿರ್ವಹಿಸಿದರು.
ಸಭೆಯ ವೀಕ್ಷಕರಾಗಿ ಎಸ್ ಎಂ ಎ ಜಿಲ್ಲಾ ಸಮಿತಿ ವತಿಯಿಂದ ಅಶ್ರಫ್ ಸಖಾಫಿ ಮಾಡವು ಭಾಗವಹಿಸಿ ವಿಷಯ ಮಂಡನೆ ನಡೆಸಿದರು. ಝೋನಲ್ ಸಂಘಟನಾ ಕಾರ್ಯದರ್ಶಿ ಹಾರಿಸ್ ಮದನಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್ ಎಂ ಎ ಜಿಲ್ಲಾ ನಾಯಕರಾದ ಮೊಹಮ್ಮದ್ ಹಾಜಿ ನೆಕ್ಕಿಲಾಡಿ ಎಸ್ ಎಂ ಎ ವಿಟ್ಲ ರೀಜಿನಲ್ ಅಧ್ಯಕ್ಷರಾದ ಅಬ್ದುಲ್ ಹಕೀಮ್
ಕನ್ಯಾನ ರೀಜನಲ್ ಅಧ್ಯಕ್ಷರಾದ ಇಸ್ಮಾಯಿಲ್ ಎಸ್ ಎಂ ಎ ಝೂನಲ್ ಕೋಶಾಧಿಕಾರಿ ಉಮ್ಮರ್ ವಿಟ್ಲಹಾಗೂ ಕೌನ್ಸಿಲರ್ ಗಳು ಭಾಗವಹಿಸಿದರು
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ