ಕೋಝಿಕ್ಕೋಡ್: ಪ್ರವಾದಿ ಮುಹಮ್ಮದ್ ﷺ ರವರ ಅವರ ಮೇಲಿನ ಪ್ರೀತಿ ಮತ್ತು ಗೌರವವು ನಂಬಿಕೆಯ ಅಡಿಪಾಯವಾಗಿದ್ದು,ಪ್ರವಾದಿ ﷺ ರವರು ತಂದ ಎಲ್ಲಾ ವಿಚಾರಗಳನ್ನು ಸಂಪೂರ್ಣವಾಗಿ ಸ್ವೀಕರಿಸಿದಾಗ ನಂಬಿಕೆ ಪೂರ್ಣಗೊಳ್ಳುತ್ತದೆ ಎಂದು ಸಮಸ್ತ ಕೇರಳ ಜಮ್ಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಮುಜಾಹಿದ್ ಮತ್ತು ಜಮಾತ್-ಎ-ಇಸ್ಲಾಮಿಯಂತಹ ನೂತನವಾದಿಗಳ ಪ್ರಕಟಣೆಗಳಲ್ಲಿ ರಸೂಲ್ (ﷺ) ಅವರ ದೇಹವು ಜೀವಂತವಿರುವವರಿಗೆ ತೊಂದರೆಯಾಗದಂತೆ, ಸಮಾಧಿ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಪ್ರವಾದಿ(ﷺ)ರವರನ್ನು ನಿಂದಿಸುವ ಮತ್ತು ಅವಮಾನಿಸುವ ಇಂತಹ ಕಲ್ಪನೆಗಳನ್ನು ಹೊಂದಿರುವವರು ನಿಜವಾದ ಮುಸ್ಲಿಮರಾಗಲು ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಕುಂಡೂರು ಉರೂಸ್ ಕಾರ್ಯಕ್ರಮದ ನನ್ನ ಭಾಷಣದಲ್ಲಿ ಹೇಳಲಾಗಿದೆ. ಪದಗಳನ್ನು ಸಂದರ್ಭದಿಂದ ಬೇರ್ಪಡಿಸಿ ತಪ್ಪಾಗಿ ಅರ್ಥೈಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನವನ್ನು ಎಲ್ಲರೂ ಕೈಬಿಡಬೇಕು ಎಂದು ಅವರು ಹೇಳಿದರು.
ಮುಸ್ಲಿಮರ ಮೇಲೆ ಶಿರ್ಕ್ (ಬಹುದೇವತಾವಾದ) ಮತ್ತು ಕುಫ್ರ್ (ಧರ್ಮ ನಿರಾಕರಣೆ) ಆರೋಪ ಮಾಡುವುದು ಸುನ್ನಿಗಳ ಶೈಲಿಯಲ್ಲ, ಅದು ಮೂಲ ಕಾಲದ ಮುಜಾಹಿದ್ಗಳ ಶೈಲಿಯಾಗಿದೆ ಎಂದು ಕಾಂತಪುರಂ ನೆನಪಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್