ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಮೂವತ್ತನೇ ವರ್ಷಾಚರಣೆ ಯ ಮಹಾ ಸಮ್ಮೇಳನವು 2024ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು ಅದರ ಪ್ರಚಾರಾರ್ಥ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಜ್ಯ ನಾಯಕರ ಪ್ರವಾಸ ನಡೆಯಲಿದೆ.
ದ. ಕ ಜಿಲ್ಲೆ ವೆಸ್ಟ್ ವಿಭಾಗದಲ್ಲಿ ನಾಳೆ ಸೆ.24ರಂದು ಪ್ರವಾಸ ಕೈಗೊಳ್ಳಲಾಗಿದ್ದು, ದ. ಕ ಜಿಲ್ಲೆಯ ಮಂಗಳೂರು ಝೋನ್, ಸುರತ್ಕಲ್ ಝೋನ್, ಹಾಗೂ ಮೂಡಬಿದಿರೆ ಝೋನ್ ಗಳ ಕಾರ್ಯ ಕ್ರಮವು ಕೈಕಂಬ ಮೆಗಾ ಪ್ಲಾಝಾದಲ್ಲಿ ಸಾಯಂಕಾಲ 4ಗಂಟೆಗೆ ಜೂಬಿಲಿ ಜರ್ನಿ ನಡೆಯಲಿದೆ.
ಉಳ್ಳಾಲ, ದೇರಳಕಟ್ಟೆ, ಮುಡಿಪು, ಹಾಗೂ ಬಂಟ್ವಾಳ ಝೋನ್ ವಿಭಾಗದ ಜೂಬಿಲಿ ಜರ್ನಿ ಕಾರ್ಯ ಕ್ರಮವು ದೇರಳಕಟ್ಟೆ ತಾಜುಲ್ ಉಲಮಾ ವುಮೆನ್ಸ್ ಕಾಲೇಜಿನಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದ್ದು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕೊಡಗು, ಪ್ರಧಾನ ಕಾರ್ಯದರ್ಶಿ ಎಂ ಬಿ ಎಂ ಸಾದಿಕ್ ಮಾಸ್ಟರ್ ನೇತೃತ್ವದ ತಂಡವು ಭಾಗವಹಿಸಲಿದ್ದಾರೆ ಎಂದು ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್