ಮಕ್ಕಾ : ಉತ್ತರ ಕರ್ನಾಟಕದ ಬಡ ಮುಗ್ಧ ಮನುಷ್ಯರಿಗೆ ಆಶಾಕಿರಣವಾಗಿ ಬೆಳೆದಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಮಕ್ಕತುಲ್ ಮುಕರ್ರಮಾ ಸಮಿತಿ ರಚನೆ ಏಷ್ಯನ್ ಆಡಿಟೋರಿಯಂನಲ್ಲಿ ನಡೆಯಿತು.
ಕುಬನೂರು ಹನೀಫ್ ಅಮಾನಿ ಮಕ್ಕಾ ಸಭೆಯನ್ನು ಉದ್ಘಾಟಿಸಿದರು. ಮೌಲಾನಾ ಅಬೂ ಸುಫ್ಯಾನ್ ಮದನಿ ಶುಭ ಹಾರೈಸಿದರು. ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ವಿವರಣೆ ನೀಡಿದರು. ಬಳಿಕ ಮಕ್ಕತುಲ್ ಮುಕರ್ರಮಾ ನೂತನ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಜನಾಬ್ ಅಬ್ದುಲ್ ಹಮೀದ್ ಉಳ್ಳಾಲ ಅಧ್ಯಕ್ಷರಾಗಿಯೂ ಕಲಂದರ್ ಶಾಫಿ ಅಸೈಗೋಳಿ ಪ್ರಧಾನ ಕಾರ್ಯದರ್ಶಿಯಾಗಿಯೂ ಫಾರೂಕ್ ಹನೀಫಿ ಕೋಶಾಧಿಕಾರಿಯಾಗಿ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಮೂಸ ಹಾಜಿ ಕಿನ್ಯ, ಅಬ್ದುರ್ರಝಾಕ್ ಮುಸ್ಲಿಯಾರ್ ರಂತಡ್ಕ ಕಾರ್ಯದರ್ಶಿಗಳಾಗಿ ಅಬ್ದುಲ್ ಮಜೀದ್ ಹನೀಫಿ, ಹಾರಿಸ್ ಬೋವು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ