ಜಿದ್ದಾ : ಉತ್ತರ ಕರ್ನಾಟಕದ ಶೈಕ್ಷಣಿಕ ಚಳುವಳಿಯಲ್ಲಿ ಮಾದರೀ ಕಾರ್ಯಾಚರಣೆ ಮಾಡುತ್ತಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಪ್ರಚಾರ ಸಭೆ ಹಾಗೂ ಮಸ್ದರ್ ಜಿದ್ದಾ ಸಮಿತಿ ರಚನೆ ಯಶಸ್ವಿಯಾಗಿ ನಡೆಯಿತು.
ಸಯ್ಯಿದ್ ಅಬ್ದುರ್ರಹ್ಮಾನ್ ಉಚ್ಚಿಲ ರವರ ನೇತೃತ್ವದಲ್ಲಿ ನಡೆದ ಸಭೆಯನ್ನು ಸುಲೈಮಾನ್ ಸಅದಿ ಸೋಮವಾರಪೇಟೆ ಉದ್ಘಾಟಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅಬೂ ಸುಫ್ಯಾನ್ ಮದನಿ ಮೀಲಾದ್ ಸಂದೇಶವನ್ನು ನೀಡಿದರು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮಸ್ದರ್ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.ಜೊತೆಗೆ ಮಸ್ದರ್ ಜಿದ್ದಾ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ನಿರ್ದೇಶಕರಾಗಿ ಫಾರೂಖ್ ಸಅದಿ, ಗೌರವಾಧ್ಯಕ್ಷರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಉಚ್ಚಿಲ ಹಾಗೂ ಸಮಿತಿಯ ಅಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಗಂಟಾಲ್ಕಟ್ಟೆ ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಕಾಟಿಪಳ್ಳ ಹಾಗೂ ಕೋಶಾಧಿಕಾರಿಯಾಗಿ ರಫೀಕ್ ಎರ್ಮಾಳು ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಸುಲೈಮಾನ್ ಸಅದಿ ಸೋಮವಾರಪೇಟೆ, ಫಾರೂಖ್ ಕಾಟಿಪಳ್ಳ, ಎಂಎಸ್ಎಂ ಅಶ್ರಫ್ ಕಕ್ಕಿಂಜೆ ಕಾರ್ಯದರ್ಶಿಗಳಾಗಿ ಶಂಸುದ್ದೀನ್ ಮಡಂತ್ಯಾರು, ನಾಸಿರ್ ಹೆಚ್ ಕಲ್ಲು, ನಾಸಿರ್ ಮಂಚಿ ರವರನ್ನು ಆಯ್ಕೆ ಮಾಡಲಾಯಿತು.
ಉಮರ್ ಆಸಿಫ್, ಮಸೂದ್, ಆರಿಫ್ ಉಚ್ಚಿಲ ರವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ