ಮದೀನಾ:ಕೆಸಿಎಫ್ ಮದೀನಾ ಝೋನ್ ಅರಾರ್ ಸೆಕ್ಟರ್ ವತಿಯಿಂದ ಮೌಲಿದ್ ಮಜ್ಲಿಸ್ ಹಾಗೂ ನೂತನ ಕಮಿಟಿ ರಚನೆಗೊಳಿಸಲಾಯಿತು. ಸಯ್ಯದ್ ಜಲಾಲುದ್ದೀನ್ ತಂಙಳ್ ಪಾತೂರು ಅವರ ನೇತೃತ್ವದಲ್ಲಿ ಮೌಲೀದ್ ಮಜ್ಲಿಸ್ ನಡೆಯಿತು.
ಅಬೂಬಕ್ಕರ್ ದಾರಿಮಿ ಮುಕ್ವೆ ದುವಾ ನೇತೃತ್ವ ವಹಿಸಿದ್ದು, ಝಿಯಾದ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಸಿಎಫ್ ಮದೀನಾ ಝೋನ್ ಅಧ್ಯಕ್ಷ ರಾದ ಹಮೀದ್ ಉಸ್ತಾದ್ ಕರಾಯ ಅವರು ಕೆಸಿಎಫ್ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ವೇಳೆ ಅಲ್ ಮದೀನಾ ಮಂಜನಾಡಿ ಇದರ ಆರ್ಗನೈಸರ್ ಹೈದರಾಲಿ ನಈಮಿ , ಅಬುನಾಕ ಭದ್ರಾವತಿ, ಹಾಗೂ ಫಝಲ್ ದೇರಳಕಟ್ಟೆ ಮಾತನಾಡಿದರು.
ನೂತನ ಕಮಿಟಿ ವಿವರ
ಅಧ್ಯಕ್ಷರು : ಅಬ್ದುಲ್ ರಝಾಕ್ ಮಂಜನಾಡಿ
ಕಾರ್ಯದರ್ಶಿ : ಅಬ್ದುಲ್ ಸಲೀಂ ಬಾಯಾಂಬಾಡಿ
ಖಜಾಂಚಿ : ಅಬ್ದುಲ್ ಅಝೀಝ್ ಮಂಜೇಶ್ವರ
ಸಾಂತ್ವನ ಇಲಾಖೆ ಕಾರ್ಯದರ್ಶಿ : ನೌಷದ್ ಮೈಂದನಡ್ಕ
ಶಿಕ್ಷಣ ವಿಭಾಗ ಕಾರ್ಯದರ್ಶಿ : ಝಿಯಾದ್ ಸಖಾಫಿ
ಇಹ್ಸಾನ್ ವಿಭಾಗ ಕಾರ್ಯದರ್ಶಿ : ಜುನೈದ್ ಬಾಳೆಪುಣಿ
ಸಂಘಟನಾ ಕಾರ್ಯದರ್ಶಿ : ಅಬ್ದುಲ್ ರಹ್ಮಾನ್ ಬಾಯಾಂಬಾಡಿ
ಮದೀನಾ ಝೋನ್ ನ ನೂತನ ಅಧ್ಯಕ್ಷರಾಗಿ ಮರುಆಯ್ಕೆಯಾದ ಹಮೀದ್ ಉಸ್ತಾದ್ ಕರಾಯ ಅವರನ್ನು ಅರಾರ್ ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಬ್ದುಲ್ ರಹ್ಮಾನ್ ಬಾಯಾಂಬಾಡಿ ಸ್ವಾಗತಿಸಿ, ನೌಷದ್ ಮೈಂದನಡ್ಕ
ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ