ವಿಟ್ಲ: ಟಿಪ್ಪು ನಗರ ಕೊಡಂಗಾಯಿ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ನಲ್ಲಿ ತಾರೀಕು 7/10/2023 ರಂದು ಶನಿವಾರ ಸಂಜೆ 4:00 ಗಂಟೆಗೆ ಆರಂಭಿಸಲಿದೆ
ದರ್ಸ್ ಹಾಗೂ ಮದ್ರಸ ವಿದ್ಯಾರ್ಥಿಗಳಿಂದ ಪ್ರವಾದಿ (ಸ.ಅ)ಮರ ಬಗ್ಗೆ ಭಾಷಣ, ಹಾಡುಗಳು ಸಾಂಸ್ಕೃತಿಕ ದಪ್ಪು ಪ್ರದರ್ಶನ ಹಾಗೂ ಬಹು ಸಯ್ಯಿದ್ ಶಮೀಮ್ ತಂಙಳ್ ನೇತೃತ್ವದಲ್ಲಿ ಮೌಲಿದ್ ಪ್ರಾರ್ಥನಾ ಮಜ್ಲಿಸ್ ಜರಗಳಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಸ್ಥೆಯ ಮೆನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.