ಕರ್ನಾಟಕ ಕಲ್ಚರಲ್ ಫೌಂಡೇಶನ್ KCF “ಜಗತ್ತಿಗೆ ಕರುಣೆಯ ಪ್ರವಾದಿ (ﷺ)” ಎಂಬ ಪ್ರಮೇಯದಲ್ಲಿ ಸೌದಿ ಅರೇಬಿಯಾದಾದ್ಯಂತ ನಡೆಸುತ್ತಿರುವ ರಬೀಅ್-23 ಕಾರ್ಯ ಕ್ರಮವು ಕೆ.ಸಿ.ಎಫ್ ಅಲ್ ಖಸೀಂ ಝೋನಿನ ಉನೈಝ ಯುನಿಟ್ ನಲ್ಲಿ ಅಕ್ಟೋಬರ್ 5 ಗುರುವಾರದಂದು ಅಲ್ ಫಲಾಹ ಇಸ್ತಿರಾದಲ್ಲಿ ಬಹಳ ವಿಜ್ರಂಭಣೆಯಿಂದ ಆಯೋಜಿಸಲಾಯಿತು
ಪ್ರವಾದಿ ಪ್ರಕೀರ್ತನೆಗಳ ನಂತರ ನಡೆದ ಸಭಾ ಕಾರ್ಯಕ್ರಮವು ಯಾಕೂಬ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಉನೈಝ ಸಿಟಿ ಯುನಿಟ್ ಅಧ್ಯಕ್ಷರಾದ ಆದಂ ತೋಡಾರು ರವರ ಅಧ್ಯಕ್ಷತೆಯಲ್ಲಿ ಮಾಸ್ಟರ್ ಅಬ್ದುಲ್ಲ ಕಿರಾಅತ್ ಪಠಿಸಿ ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಉದ್ಘಾಟಿಸಿದರು
ಐಸಿಎಫ್ ನೇತಾರ ಅಶ್ರಫ್ ಅಶ್ರಫಿ ಆಶಂಸಾ ಮಾತುಗಳನ್ನಾಡಿದರು
ಮುಹಮ್ಮದ್ ನಝೀರ್ ದಾರಿಮಿ ಮದುಹುರ್ರಸೂಲ್ ಪ್ರಬಾಷಣ ನಡೆಸಿದರು
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಇಹ್ಸಾನ್ ಇಲಾಖೆ ಕಾರ್ಯದರ್ಶಿ ಕಾದರ್ ಕಣ್ಣಂಗಾರ್, ಹಾಗೂ ಖಸೀಂ ಝೋನ್ ಕೋಶಾಧಿಕಾರಿ ಇರ್ಷಾದ್ ಸಚ್ಚೇರಿಪೇಟೆ , 1CF, RSC , KMCC ನೇತಾರರು ಭಾಗವಹಿಸಿದರು
KCF ಅಂತರ್ರಾಷ್ಟ್ರೀಯ ಸಮಿತಿ ನೀಡಿದ ಯುನಿಟ್ ರಿಜಿಸ್ಟ್ರೇಶನ್ ಸರ್ಟ್ ಫಿಕೆಟ್ ಯುನಿಟ್ ಗಳಿಗೆ ವಿತರಿಸಲಾಯಿತು
ವಿವಿಧ ಸ್ಪರ್ದೆಗಳಲ್ಲಿವಿಜೇತರಾದ ಸ್ವರ್ದಾರ್ಥಿಗಳಿಗೆ ಬಹುಮಾನ ವಿತರಿಸಿ ಖಯ್ಯುಂ ಉಸ್ತಾದ್ ಜಾಲ್ಸೂರು ರವರ ಸಮಾರೋಪ ದುವಾದೊಂದಿಗೆ ಕೊನೆಗೊಳಿಸಲಾಯಿತು
ಬಶೀರ್ ಕನ್ಯಾನ ನಿರೂಪಣೆಗೈದ ಕಾರ್ಯ ಕ್ರಮವನ್ನು ಸಿದ್ದೀಕ್ ಸಖಾಫಿ ಸ್ವಾಗತಿಸಿ ಇಕ್ಬಾಲ್ ಪಾನೇಲ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?