ಮಂಗಳೂರು: ಇತ್ತೀಚೆಗೆ ಯಾದಗಿರಿಯಲ್ಲಿ ಆಂದೋಲಶ್ರೀ ಎಂಬ ‘ ಹರಕು ಪ್ರತಿಪಾದಿ ‘ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡುತ್ತಾ, ಇಲ್ಲಿ ಒಂದು ನಿರ್ಧಿಷ್ಟ ಸಮುದಾಯವನ್ನು ಕೆಣಕಿದರೆ ಕರ್ನಾಟಕ ಎರಡನೇ ಗೋದ್ರಾ ಆಗಲಿದೆ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು, ಆಂದೋಲಶ್ರೀ ಎಂಬ ಹರಕುಬಾಯಿ ತಿಳಿಯಬೇಕು, ಕರ್ನಾಟಕ ಎಂಬುದು ಬುದ್ಧನ ಮೈತ್ರಿಯ ಪರಂಪರೆಯುಳ್ಳ ನಾಡು. ಕ್ರಾಂತಿಯೋಗಿ ಬಸವಣ್ಣನ ಬೀಡು,ಕುವೆಂಪುರವರ ಸರ್ವ ಜನಾಂಗದ ಶಾಂತಿಯ ತೋಟ,ನಾರಾಯಣ ಗುರುಗಳ ಸಮಾನತೆಯ ತಾಣ, ಸಂತ ಶಿಶುನಾಳ ಶರೀಫರ ಬೆಸುಗೆಯ ವನ, ಹಜ್ರತ್ ಟಿಪ್ಪು ಸುಲ್ತಾನರ ಧೈರ್ಯಶಾಲಿ ನೆಲೆಬೀಡು, ಈ ನಾಡಿನ ಸಾಮರಸ್ಯವನ್ನು ಕೆಣಕಿದರೆ ಈ ಹಿಂದೆ ಕರ್ನಾಟಕದ ಜನತೆ ನೀಡಿದ ಜನಾದೇಶದಂತೆ ಮುಂದಿನ ಜನಾದೇಶದಲ್ಲಿ ಕರ್ನಾಟಕ ‘ಆಹಿಂದವಾಸಿ ರಾಜ್ಯ’ ಎಂದು ಸಾಬೀತು ಪಡಿಸಲಿದೆ ಎಂದಿದ್ದಾರೆ.
ಆಂದೋಲಶ್ರಿ ಎಂಬವ,ಕರ್ನಾಟಕದಲ್ಲಿ ಬುದ್ಧನ ಮೈತ್ರಿಯ ವಿರುದ್ದ ತನ್ನ ವಕ್ರ ನಾಲಗೆಯಲ್ಲಿ ಅದೇಷ್ಟೋ ಆಂದೋಲನ ನಡೆಸಿದರೂ ಕರ್ನಾಟಕ ನಾಡಿನ ಜನತೆ ಡಾ.ಬಿ.ಆರ್.ಅಂಬೇಡ್ಕರ್ ಈ ದೇಶಕ್ಕೆ ಅರ್ಪಿಸಿದ ಸಂವಿದಾನದ ಬಾತ್ರತ್ವವನ್ನು ಸಂರಕ್ಷಣೆ ಮಾಡುತ್ತಾರೆಯೇ ಹೊರತು ಆಂದೋಲಶ್ರೀಯ ಅಂಧಕಾರಿ ಪ್ರಚೋದನೆಯನ್ನಲ್ಲ ಎಂದು ಅರಿತು ತೆಪ್ಪಗೆ ಇರುವುದು ಒಳಿತು ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್