ಕರ್ನಾಟಕ ಕಲ್ಚರಲ್ ಫೌಂಡೇಶನ್ KCF “ಜಗತ್ತಿಗೆ ಕರುಣೆಯ ಪ್ರವಾದಿ (ﷺ)” ಎಂಬ ಪ್ರಮೇಯದಲ್ಲಿ ಸೌದಿ ಅರೇಬಿಯಾದಾದ್ಯಂತ ನಡೆಸುತ್ತಿರುವ ರಬೀಅ್-23 ಕಾರ್ಯ ಕ್ರಮವು ಕೆ.ಸಿ.ಎಫ್ ಅಲ್ ಖಸೀಂ ಝೋನಿನ ಹಾಯಿಲ್ ಸೆಕ್ಟರ್ ನಲ್ಲಿ ಅಕ್ಟೋಬರ್ 6 ಶುಕ್ರವಾರದಂದು ಜುಮಾ ನಮಾಝಿನ ಬಳಿಕ ಹಾಯಿಲ್ ಇಸ್ತಿರಾದಲ್ಲಿ ಸಡಗರದಿಂದ ಆಯೋಜಿಸಲಾಯಿತು.

ಪ್ರವಾದಿ ಪ್ರಕೀರ್ತನೆಗಳ ನಂತರ ನಡೆದ ಸಭಾ ಕಾರ್ಯಕ್ರಮವು ಸೆಕ್ಟರ್ ಅಧ್ಯಕ್ಷರಾದ ಶಂಶೀರ್ ಸುಳ್ಯ ರವರ ಅಧ್ಯಕ್ಷತೆಯಲ್ಲಿ ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಉದ್ಘಾಟಿಸಿದರು.
ಐಸಿಎಫ್ ನೇತಾರ ಬಶೀರ್ ಸಅದಿ ಕಿನ್ನಿಗಾರ್ ಆಶಂಸಾ ಮಾತುಗಳನ್ನಾಡಿದರು.
ಕೆ.ಸಿ.ಎಫ್ ನುಗ್ರ ಯುನಿಟ್ ಅಧ್ಯಕ್ಷ GK ಇಬ್ರಾಹಿಂ ಅಮ್ಜದಿ ಮದುಹುರ್ರಸೂಲ್ ಪ್ರಬಾಷಣ ನಡೆಸಿದರು.

ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಯಾಕೂಬ್ ಸಖಾಫಿ, ಖಸೀಂ ಝೋನ್ ಅಧ್ಯಕ್ಷರಾದ ಮುಹಿಯುದ್ದೀನ್ ಸಅದಿ, ಕಾರ್ಯದರ್ಶಿ ಬಶೀರ್ ಕನ್ಯಾನ , 1CF, RSC,MARKAZ,MAHDIN ನೇತಾರರು ಭಾಗವಹಿಸಿದರು.
KCF ಅಂತರ್ರಾಷ್ಟ್ರೀಯ ಸಮಿತಿ ನೀಡಿದ ಯುನಿಟ್ ರಿಜಿಸ್ಟ್ರೇಶನ್ ಸರ್ಟ್ ಫಿಕೆಟ್ ಯುನಿಟ್ ಗಳಿಗೆ ವಿತರಿಸಲಾಯಿತು.
ವಿವಿಧ ಸ್ಪರ್ದೆಗಳಲ್ಲಿವಿಜೇತರಾದ ಸ್ವರ್ದಾರ್ಥಿಗಳಿಗೆ ಬಹುಮಾನ ಸಮಾರೋಪ ದುವಾದೊಂದಿಗೆ ಕೊನೆಗೊಳಿಸಲಾಯಿತು.
ಶಾಫಿ ಮಿಸ್ಬಾಹಿ ಸ್ವಾಗತಿಸಿ ಅಯ್ಯೂಬ್ ಅನ್ಸಾರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ