ಮಂಗಳೂರು: ರಾಜ್ಯದ ಕಳೆದ ವಿಧಾನಸಭಾ ಜನಾದೇಶದಲ್ಲಿ ಕರ್ನಾಟಕದ ಜನತೆ ಮನುವಾದಿ ಪ್ರಣಾಳಿಕೆಗೆ ತಕ್ಕ ಉತ್ತರ ನೀಡಿದ ನಂತರ ಚಡಪಡಿಸುವ ಸಂಘಿ – ದಳಗಳು ರಾಜ್ಯದ ಉದ್ದಗಲಕ್ಕೆ ಮತೀಯ ಉದ್ವಿಗ್ನ ಸೃಷ್ಟಿಸುವ ಉದ್ದೇಶದಿಂದ ತನ್ನ ನವ ಅಸ್ತ್ರವನ್ನು ತಯಾರಿಸಿ ಶೌರ್ಯ ಯಾತ್ರೆ ಎಂದು ಹೊರಟಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು “ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮುಸ್ಲಿಮರ ವಿರುದ್ಧ ಕೋಮು ದ್ವೇಷ ಕಾರುವ ಬಾಡಿಗೆ ಬಾಷಣ ಕಾರರನ್ನು ಬಳಸಿ ವಿಷ ಕಕ್ಕುವ ಕೆಲಸ ಮಾಡುತ್ತಿದೆ”
“ನಾಡಿನ ಸಹ ಪ್ರಜೆಗಳ ವಿರುದ್ಧವೇ ‘ ಶೌರ್ಯ ‘ ಮೆರೆಯಲು ಹೊರಟಿರುವ ಈ ಸಂಘಿ ದಳಾದಿ ವಿಕ್ರಮರು ನೈಜ ದೇಶ ಪ್ರೇಮಿಗಳಾಗಿದ್ದರೆ ಮತ್ತು ಈ ನಾಡಿನ ಸಹ ಪ್ರಜೆಗಳನ್ನು ದ್ವೇಷಿಸುವುದಿಲ್ಲ ಎಂದಿದ್ದರೆ ಮುಸ್ಲಿಮರ ಜತೆಗೂಡಿ ಈ ದೇಶದ ನೆಲವನ್ನು ಸಂರಕ್ಷಿಸಲು ಚೀನಾ ಗಡಿ ರೇಖೆಗೆ ತೆರಳಿ ಶತ್ರು ದೇಶದ ಸೈನಿಕ ರೊಂದಿಗೆ ಹೋರಾಡಲು ಸಿದ್ಧರಾಗಲಿ. ಸಂಘಿ – ದಳಗಳ ನೇತ್ರತ್ವವನ್ನು ನಮ್ಮ ನೆಚ್ಚಿನ ಹೆಂಗ್ ಪುಂಗ್ಲಿ ಚಕ್ರವರ್ತಿ ಸೂಲಿಬೆಲೆ ವಹಿಸಿ ಕೊಳ್ಳಲಿ. ಇಂದೇ ಗಡಿಗೆ ತೆರಳುವ ದೇಶ ಪ್ರೇಮಿಗಳ ನೋಂದಣಿ ನಡೆಯಲಿ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ