ಮಂಗಳೂರು: ರಾಜ್ಯದ ಕಳೆದ ವಿಧಾನಸಭಾ ಜನಾದೇಶದಲ್ಲಿ ಕರ್ನಾಟಕದ ಜನತೆ ಮನುವಾದಿ ಪ್ರಣಾಳಿಕೆಗೆ ತಕ್ಕ ಉತ್ತರ ನೀಡಿದ ನಂತರ ಚಡಪಡಿಸುವ ಸಂಘಿ – ದಳಗಳು ರಾಜ್ಯದ ಉದ್ದಗಲಕ್ಕೆ ಮತೀಯ ಉದ್ವಿಗ್ನ ಸೃಷ್ಟಿಸುವ ಉದ್ದೇಶದಿಂದ ತನ್ನ ನವ ಅಸ್ತ್ರವನ್ನು ತಯಾರಿಸಿ ಶೌರ್ಯ ಯಾತ್ರೆ ಎಂದು ಹೊರಟಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು “ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮುಸ್ಲಿಮರ ವಿರುದ್ಧ ಕೋಮು ದ್ವೇಷ ಕಾರುವ ಬಾಡಿಗೆ ಬಾಷಣ ಕಾರರನ್ನು ಬಳಸಿ ವಿಷ ಕಕ್ಕುವ ಕೆಲಸ ಮಾಡುತ್ತಿದೆ”
“ನಾಡಿನ ಸಹ ಪ್ರಜೆಗಳ ವಿರುದ್ಧವೇ ‘ ಶೌರ್ಯ ‘ ಮೆರೆಯಲು ಹೊರಟಿರುವ ಈ ಸಂಘಿ ದಳಾದಿ ವಿಕ್ರಮರು ನೈಜ ದೇಶ ಪ್ರೇಮಿಗಳಾಗಿದ್ದರೆ ಮತ್ತು ಈ ನಾಡಿನ ಸಹ ಪ್ರಜೆಗಳನ್ನು ದ್ವೇಷಿಸುವುದಿಲ್ಲ ಎಂದಿದ್ದರೆ ಮುಸ್ಲಿಮರ ಜತೆಗೂಡಿ ಈ ದೇಶದ ನೆಲವನ್ನು ಸಂರಕ್ಷಿಸಲು ಚೀನಾ ಗಡಿ ರೇಖೆಗೆ ತೆರಳಿ ಶತ್ರು ದೇಶದ ಸೈನಿಕ ರೊಂದಿಗೆ ಹೋರಾಡಲು ಸಿದ್ಧರಾಗಲಿ. ಸಂಘಿ – ದಳಗಳ ನೇತ್ರತ್ವವನ್ನು ನಮ್ಮ ನೆಚ್ಚಿನ ಹೆಂಗ್ ಪುಂಗ್ಲಿ ಚಕ್ರವರ್ತಿ ಸೂಲಿಬೆಲೆ ವಹಿಸಿ ಕೊಳ್ಳಲಿ. ಇಂದೇ ಗಡಿಗೆ ತೆರಳುವ ದೇಶ ಪ್ರೇಮಿಗಳ ನೋಂದಣಿ ನಡೆಯಲಿ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ