ಮಕ್ಕತುಲ್ ಮುಕರ್ರಮಃ: ಮರ್ಕಝ್ ಕೈಕಂಬ ಮಕ್ಕತುಲ್ ಮುಕರ್ರಮ ಯುನಿಟ್ ವತಿಯಿಂದ ಯಾ ಫತ್ತಾಹ್ ಮಜ್ಲಿಸ್ ಹಾಗೂ ನೂತನ ಯುನಿಟ್ ರಚನೆ ಮಕ್ಕಾದಲ್ಲಿ ಮಂಗಳವಾರ ನಡೆಯಿತು.
ಆಸಿಫ್ ಹಾಜಿ ಸೂರಲ್ಪಾಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಸಾರಥಿ ಬದ್ರುದ್ದೀನ್ ಅಝ್ಹರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು.
ಬಳಿಕ ಮರ್ಕಝ್ ಕೈಕಂಬ ಮಕ್ಕತುಲ್ ಮುಕರ್ರಮ ಯುನಿಟಿನ ನೂತನ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.
ಗೌರವ ಅಧ್ಯಕ್ಷರು : ಮೂಸಾ ಹಾಜಿ ಕಿನ್ಯಾ
ಡೈರೆಕ್ಟರ್ : ಆಸಿಫ್ ಹಾಜಿ ಸೂರಲ್ಪಾಡಿ
ಅಧ್ಯಕ್ಷರು : ಎಂ.ಐ.ಶರೀಫ್ ಮಲ್ಲೂರು
ಕಾರ್ಯದರ್ಶಿ : ಅಸ್ತರ್ ಅಲಿ ಪಾಂಡೇಶ್ವರ
ಕೋಶಾಧಿಕಾರಿ : ನಾಸಿರ್ ಬಡಕಬೈಲ್
ಉಪಾಧ್ಯಕ್ಷರು : ಅಬ್ದುಲ್ ಕಬೀರ್ ಜಿದ್ದಾ
ಜೊತೆ ಕಾರ್ಯದರ್ಶಿ : ಅಶ್ರಫ್ ಗುರುವಾಯನಕೆರೆ
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಮ್ರಾನ್ ಕುದ್ರೋಳಿ, ಸಫ್ವಾನ್ ಅಡ್ಯಾರ್, ಸೈದ್ ಅಲವಿ ಕೇರಳ, ಮುನೀರ್ ಬಡಕಬೈಲ್, ಅಬೂಬಕ್ಕರ್ ಸಿದ್ದೀಕ್ ಮರ್ಕಝ್ ನಗರ ಅವರನ್ನು ನೇಮಕಗೊಳಿಸಲಾಯಿತು. ಬಳಿಕ ಯಾ ಫತ್ತಾಹ್ ಮಜ್ಲಿಸ್ ಹಾಗೂ ಪ್ರಾರ್ಥನೆ ನಡೆಯಿತು. ಎಂ.ಐ.ಶರೀಫ್ ಮಲ್ಲೂರು ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್