ಶಾರ್ಜಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಇದರ ಶಾರ್ಜಾ ಪ್ರಾಂತ್ಯದ ಅಧೀನದಲ್ಲಿ ಅಕ್ಟೋಬರ್ 14 (ಶನಿವಾರ) ಸಂಜೆ 06:30 ಶಾರ್ಜಾ ಸಫಾರಿ ಮಾಲ್ ಮುವೈಲ ಸಭಾಂಗಣದಲ್ಲಿ ಬೃಹತ್ ಮೀಲಾದ್ ಸಮಾವೇಶ ನಡೆಯಲಿದೆ.
ಸಯ್ಯಿದ್ ಝೆನುದ್ದೀನ್ ಅಲ್ ಬುಖಾರಿ (ಕೂರಿ ಕುಝಿ ತಂಙಳ್) ಭಾಗವಹಿಸುವ ಕಾರ್ಯಕ್ರಮದಲ್ಲಿ
ಪ್ರಖ್ಯಾತ ಧಾರ್ಮಿಕ ವಿದ್ವಾಂಸ ನಾಸಿರುದ್ದೀನ್ ಸಖಾಫಿ ಕೋಟ್ಟಯಂ ಅವರು ಮುಖ್ಯ ಪ್ರಭಾಷಣ ನೀಡಲಿದ್ದಾರೆ. ಸೈಯದ್ ತ್ವಾಹ ತಂಙಳ್ ಪೂಕೋಟೂರ್ ಬುರ್ದಾ ಅಲಾಪನೆ ಮತ್ತು ನಅತೆ ಶರೀಫ್ ಮಾಡಲಿದ್ದಾರೆ.
ಸುಮಾರು ಒಂದು ಸಾವಿರಕ್ಕೂ ಮಿಕ್ಕ ಕನ್ನಡಿಗರ ಬಾಗವಹಿಸುವಿಕೆಯನ್ನು ಅಂದಾಜಿಸಲಾಗಿದೆ. ಎಂದು ಸಂಘಟಕರು ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ