ಜಿದ್ದಾ: ಮರ್ಕಝ್ ಕೈಕಂಬ ಜಿದ್ದಾ ಘಟಕದ ವತಿಯಿಂದ ಯಾ ಫತ್ತಾಹ್ ಮಜ್ಲಿಸ್ ಹಾಗೂ ನೂತನ ಸಮಿತಿ ರಚನೆ ಜಿದ್ದಾದಲ್ಲಿ ಭಾನುವಾರ ನಡೆಯಿತು. ಉಮರ್ ಫಾರೂಕ್ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು.ಬಳಿಕ ಸಂಸ್ಥೆಯ ಸಾರಥಿ ಬದ್ರುದ್ದೀನ್ ಅಝ್ಹರಿ ಅವರು ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ವಿವರಿಸಿದರು.


ಸಯ್ಯಿದ್ ಅಬ್ದುಲ್ ರಹ್ಮಾನ್ ಬುಖಾರಿ ತಂಙಳ್ ಉಚ್ಚಿಲ ಅವರು ಯಾ ಫತ್ತಾಹ್ ಮಜ್ಲಿಸ್ ಗೆ ನೇತೃತ್ವ ವಹಿಸಿದ್ದರು.ಬಳಿಕ ಮರ್ಕಝ್ ಕೈಕಂಬ ಜಿದ್ದಾ ಘಟಕದ ನೂತನ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.
ಅಧ್ಯಕ್ಷರು : ಸಯ್ಯದ್ ಮುಹಮ್ಮದ್ ನಾಫಿ ತಂಙಳ್
ಕಾರ್ಯದರ್ಶಿ : ಮುಹಮ್ಮದ್
ಇರ್ಫಾನ್ ಕೈಕಂಬ
ಉಪಾಧ್ಯಕ್ಷರು : ಮುಹಮ್ಮದ್ ರಫೀಕ್ ಹಾಜಿ
ಉಪಾಧ್ಯಕ್ಷರು : ಉಮರ್ ಫಾರೂಕ್ ಅರಳ
ಜೊತೆ ಕಾರ್ಯದರ್ಶಿ : ಇಮ್ರಾನ್ ಅಡ್ಡೂರು
ಕೋಶಾಧಿಕಾರಿ : ಅಯ್ಯೂಬ್ ಬಾಂಬಿಲ
13ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು .
ಸಯ್ಯದ್ ನಾಫಿಅ್ ತಂಙಳ್ ಪ್ರಾಸ್ತಾವಿಕ ಭಾಷಣ ಮಾಡಿದರು. ಬದ್ರುದ್ದೀನ್ ಅಝ್ಹರಿ ಸ್ವಾಗತಿಸಿದರು. ಇಂಜನಿಯರ್ ಮುಹಮ್ಮದ್ ಖಾನ್ ಕಲ್ಲರ್ಬೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್