ಉಳ್ಳಾಲ: ಕಿನ್ಯಾ ಬೆಳರಿಂಗೆ ಮರ್ಹೂಂ ಹಾಜಿ ಅಬ್ದುಲ್ ರಹ್ಮಾನ್ ಮುಸ್ಲಿಯಾರ್(ಮಣಿಪಾಲ್ ಉಸ್ತಾದ್) ಹಾಗೂ ಫಾತಿಮಾ ಅವರ ‘ಪುದಿಯ ಕಂಡತ್ತಿಲ್’ ಫ್ಯಾಮಿಲಿಯ ಕುಟುಂಬ ಸಮ್ಮಿಲನ ಹಾಗೂ ಸಾಧಕ ಕುಟುಂಬ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವು ಅಕ್ಟೋಬರ್ 22 ರಂದು ಬೈತುನ್ನೂರ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕುಟುಂಬದ ಹಿರಿಮೆಗೆ ಪಾತ್ರರಾದ, ಪಿಪಿಟಿಟಿಸಿ ಬಿರುದು ಪಡೆದ ಕುಟುಂಬದ ಕಿರಿಯ ಮಗಳು ನಾಫಿಲಾ ಸಬೀನ್(ಅಬ್ದುಲ್ಲಾ ರಹ್ಮಾನಿಯ ಪತ್ನಿ) ಡಾಕ್ಟರೇಟ್ ಬಿರುದು ಪಡೆದ ಡಾ.ಅಬ್ದುಲ್ ರಹ್ಮಾನ್ ನೌಫಲ್(ಅಬ್ದುಲ್ ಹಮೀದ್ ಮದನಿ-ಸಅದಿಯಾ ದಂಪತಿಗಳ ದ್ವಿತೀಯ ಪುತ್ರ) ಹಾಗೂ ಮಸ್ಊದ್ ಅಲಿ- ಝೊಹರಾ ದಂಪತಿಗಳ ಮಕ್ಕಳಾದ ಡಾ. ಆಯಿಶಾ ಮಸ್ರೂರ ಮತ್ತು E&E ಬಿರುದನ್ನು ಪಡೆದ ಮುಹಮ್ಮದ್ ಮಅ್ ಸೂಮ್ ಇವರನ್ನು ಅಜ್ಜಿ ಫಾತಿಮಾ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಬಶೀರ್ ಅಹ್ಮದ್, ಹಮೀದ್ ಮದನಿ, ಶರಫುದ್ದೀನ್, ಅಸ್ಲಂ ಫೈಝಿ, ಅಬ್ದುಲ್ಲಾ ರಹ್ಮಾನಿ, ಸಾದಿಖ್ ಶರೀಫ್, ಮೂಸಾ ಸಲೀಂ ಸಹಿತ ಪುದಿಯ ಕಂಡತ್ತಿಲ್ ಫ್ಯಾಮಿಲಿಯ ಮಕ್ಕಳು, ಅಳಿಯಂದಿರು, ಸೊಸೆ ಹಾಗೂ ಮೊಮ್ಮಕ್ಕಳು ಪಾಲ್ಗೊಂಡಿದ್ದರು.


ಪುಟಾಣಿ ಮಕ್ಕಳು ಕಿರು ಕಾಣಿಕೆಗಳನ್ನು ನೀಡಿ ಸಂತಸ ವ್ಯಕ್ತಪಡಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್