ಬಂಟ್ವಾಳ: ಬ್ರದರ್ಸ್ ಟಿಪ್ಪುನಗರ ಇದರ 7ನೇ ವಾರ್ಷಿಕೋತ್ಸವದ ಅಂಗವಾಗಿ ಸತತ 3ನೇ ಬಾರಿ ಹಿಜಾಮ ಕಾರ್ಯಕ್ರಮ ಬಂಟ್ವಾಳ ಟಿಪ್ಪುನಗರ ಲೋರೆಟ್ಟೋ ಪದವಿನಲ್ಲಿ ನಡೆಯಿತು. ಶಿಭಿರದಲ್ಲಿ 41 ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದರು.

ಬದ್ರ್ ಜುಮಾ ಮಸೀದಿ ಖತೀಬರಾದ ಅಬ್ದುಲ್ ಗಫ್ಫಾರ್ ಹನೀಫಿ ದುಆ ಆಶೀರ್ವಚನ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬ್ರದರ್ಸ್ ಟಿಪ್ಪುನಗರ ಇದರ ಅಧ್ಯಕ್ಷ ರಾದ ಆಶಿಕ್ TM, ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ)ಸಂಸ್ಥೆಯ ಅಧ್ಯಕ್ಷರಾದ ಇಬ್ರಾಹಿಂ ನಂದಾವರ,ಬದ್ರ್ ಜುಮಾ ಮಸೀದಿ ಕಾರ್ಯದರ್ಶಿ ಅಲ್ತಾಫ್ ಟಿಪ್ಪುನಗರ, ನುಸ್ರತುಲ್ ಯಂಗ್ ಮೆನ್ಸ್ ಟಿಪ್ಪುನಗರ ಕಾರ್ಯದರ್ಶಿ ಫರ್ವೀಝ್,B,Y,A ಬರೆಕ್ಕಾಡ್ ಇದರ ಕಾರ್ಯದರ್ಶಿ ಕಳಂದರ್ ಕಂದು ಉಪಸ್ಥಿತರಿದ್ದರು. ಸಫೀಖ್ ಟಿಪ್ಪುನಗರ ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?