ಬಂಟ್ವಾಳ: ಬ್ರದರ್ಸ್ ಟಿಪ್ಪುನಗರ ಇದರ 7ನೇ ವಾರ್ಷಿಕೋತ್ಸವದ ಅಂಗವಾಗಿ ಸತತ 3ನೇ ಬಾರಿ ಹಿಜಾಮ ಕಾರ್ಯಕ್ರಮ ಬಂಟ್ವಾಳ ಟಿಪ್ಪುನಗರ ಲೋರೆಟ್ಟೋ ಪದವಿನಲ್ಲಿ ನಡೆಯಿತು. ಶಿಭಿರದಲ್ಲಿ 41 ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದರು.

ಬದ್ರ್ ಜುಮಾ ಮಸೀದಿ ಖತೀಬರಾದ ಅಬ್ದುಲ್ ಗಫ್ಫಾರ್ ಹನೀಫಿ ದುಆ ಆಶೀರ್ವಚನ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬ್ರದರ್ಸ್ ಟಿಪ್ಪುನಗರ ಇದರ ಅಧ್ಯಕ್ಷ ರಾದ ಆಶಿಕ್ TM, ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ)ಸಂಸ್ಥೆಯ ಅಧ್ಯಕ್ಷರಾದ ಇಬ್ರಾಹಿಂ ನಂದಾವರ,ಬದ್ರ್ ಜುಮಾ ಮಸೀದಿ ಕಾರ್ಯದರ್ಶಿ ಅಲ್ತಾಫ್ ಟಿಪ್ಪುನಗರ, ನುಸ್ರತುಲ್ ಯಂಗ್ ಮೆನ್ಸ್ ಟಿಪ್ಪುನಗರ ಕಾರ್ಯದರ್ಶಿ ಫರ್ವೀಝ್,B,Y,A ಬರೆಕ್ಕಾಡ್ ಇದರ ಕಾರ್ಯದರ್ಶಿ ಕಳಂದರ್ ಕಂದು ಉಪಸ್ಥಿತರಿದ್ದರು. ಸಫೀಖ್ ಟಿಪ್ಪುನಗರ ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್