ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಜಿಲ್ಲೆ. ಇದರ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕನ್ನಡಕ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 27 ರಂದು ಝಕರಿಯಾ ನಾರ್ಶ ಇವರ ಅಧ್ಯಕ್ಷತೆಯಲ್ಲಿ ನಾರ್ಶ ಜಂಕ್ಷನ್ ನಲ್ಲಿ ನಡೆಯಿತು.


ಫಾರೂಕ್ ಝುಹುರಿ ದುಃಅ ನೆರವೇರಿಸಿ, ಪರ್ತಿಪ್ಪಾಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಹಕೀಂ ಪರ್ತಿಪ್ಪಾಡಿಯವರು ಕಾರ್ಯಕ್ರಮ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಲತೀಫ್ ಪರ್ತಿಪ್ಪಾಡಿ, ಎಸ್ ವೈ ಎಸ್ ನಾಯಕರಾದ ರಫೀಕ್ ಹಾಜಿ ಕಿಸ್ವ ನಂದಾವರ, ಎಸ್ ವೈ ಎಸ್ ಬೊಳಂತೂರು ಸರ್ಕಲ್ ಕಾರ್ಯದರ್ಶಿ ಅಶ್ರಫ್ ನಾರ್ಶ, ಕೊಲ್ನಾಡು ವಲಯ ಕಾಂಗ್ರೆಸ್ ಉಪಾಧ್ಯಕ್ಷರಾದ ರಝಾಕ್ ಸುರಿಬೈಲು, ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಸುರಿಬೈಲು, ಸಲೀಂ ತೋಟಲ್, ಉಪ್ಪಕುಂಞ ಕುಲ್ಯಾರ್, ಶರೀಫ್ ಕುಲ್ಯಾರ್ ,ಅನ್ಸಾರ್ ಬಾರೆಬೆಟ್ಟು ಹಾಗೂ , ಇನ್ನಿತರ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು , ಊರಿನ ನಾಗರಿಕರು ಉಪಸ್ಥಿತರಿದ್ದರು.

ಅರ್ಹ ಫಲಾನುಭವಿಗಳಿಗೆ 90 ಕನ್ನಡಕ, 2 ವೀಲ್ ಚಯರ್ ಹಾಗೂ 1 ವಾಕರನ್ನು ವಿತರಿಸಲಾಯಿತು. ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷರಾದ ಅಬ್ಬಾಸ್ ಆಲಿ , ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಎ.ಬಿ. ಅಬ್ದುಲ್ಲಾ, ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಗೌಡ, ಯೂಸುಫ್ ನಾರ್ಶ, ಹಾಗೂ ಅಶ್ರಫ್ ಪರ್ತಿಪ್ಪಾಡಿ ಇವರು ಸಹಕರಿಸಿದರು. ಇಬ್ರಾಹೀಂ ಕರೀಂ ಕದ್ಕಾರ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ