ವಿಟ್ಲ : ಇಲ್ಲಿನ ಸಮುದಾಯ ಸರಕಾರಿ ಆಸ್ಪತ್ರೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಹಲವಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ನೂರಾರು ರೋಗಿಗಳು ದಿನನಿತ್ಯ ಬರುತ್ತಿದ್ದರೂ ಕೂಡ ಆಸ್ಪತ್ರೆಯಲ್ಲಿ ಸರಿಯಾದ ಸರ್ಜನ್ ಡಾಕ್ಟರ್, ಸಿಸೇರಿಯನ್ ವ್ಯವಸ್ಥೆ ಇಲ್ಲ.
ಇದನ್ನು ಸರಿಪಡಿಸುವ ಉದ್ದೇಶದಿಂದ, ಕಾರ್ಮಿಕ ರೈತ ಸಂಘ, ದ ಕ ಜಿಲ್ಲೆ ದಲಿತ ಸೇವಾ ಸಮಿತಿ ಮತ್ತು ಖಿದ್ಮತ್ ಫೌಂಡೇಶನ್ ವಿಟ್ಲ ವಲಯ ಇತ್ತೀಚೆಗೆ ಜಿಲ್ಲಾ ಆರೋಗ್ಯ ಇಲಾಖೆಗೆ ಮತ್ತು ಶಾಸಕರಿಗೆ ಮನವಿ ನೀಡಿತ್ತು.
ಇದಕ್ಕೆ ಸ್ಪಂದಿಸಿದ ಶಾಸಕರು ಇಂದು ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ