ಕುವೈತ್: ಕೆಸಿಎಫ್ ನಾರ್ತ್ ಝೋನ್ ಕುವೈತ್ ಆಯೋಜಿಸಿದ ಮುಹಿಯುದ್ದೀನ್ ರಾತೀಬ್ ಹಾಗೂ ಶೈಖ್ ಜೀಲಾನಿ, ತಾಜುಲ್ ಉಲಮಾ, ನೂರುಲ್ ಉಲಮಾ, ಶೈಖುಲ್ ಹದೀಸ್ ನೆಲ್ಲಿಕುತ್ತ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ ಅಕ್ಟೋಬರ್ ತಿಂಗಳ 27 ನೇ ತಾರೀಖು ಶುಕ್ರವಾರ ಮದ್ಯಾಹ್ನ ಕೆಸಿಎಫ್ ಫರ್ವಾನಿಯಾ ಸೆಂಟರ್ ನಲ್ಲಿ ನಡೆಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ ಮುಹಿಯುದ್ದೀನ್ ರತೀಬ್ ನೇತೃತ್ವವನ್ನು IC ಅಡ್ಮಿನ್ ಕಾರ್ಯದರ್ಶಿ ಬಹು ಅಬ್ದುಲ್ ರಹ್ಮಾನ್ ಸಖಾಫಿ ವಹಿಸಿದರು
ನಾರ್ತ್ ಝೋನ್ ಅಧ್ಯಕ್ಷರಾದ ಶಾಫಿ ಕೃಷ್ಣಾಪುರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಹೈದರ್ ಅಲಿ ಉಚ್ಚಿಲ ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು ಹುಸೈನ್ ಎರ್ಮಾಡ್ ಉಸ್ತಾದ್ ನಿರ್ವಹಿಸಿ ಮುಖ್ಯ ಭಾಷಣದವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿ ಶಿಕ್ಷಣ ಅಧ್ಯಕ್ಷರು ಬಹು ಭಾದುಷ ಸಖಾಫಿ ಕರೆಕ್ಕಾಡ್ ನಿರ್ವಹಿಸಿದರು.

ಕಾರ್ಯಕ್ರಮಕ್ಕೆ ಗೌರವ ಉಪಸ್ಥಿತಿಯಾಗಿ ಜನಾಬ್ ಯಾಕೂಬ್ ಕಾರ್ಕಳ ಕಾರ್ಯದರ್ಶಿ ಕೆಸಿಎಫ್ ಕುವೈತ್, ಜನಾಬ್ ಮೂಸಾ ಇಬ್ರಾಹಿಂ ಫೈನಾನ್ಸ್ ಕಂಟ್ರೋಲರ್ ಕೆಸಿಎಫ್ ಕುವೈತ್, ಬಹು ಉಮರ್ ಝುಹ್ರಿ ಅಧ್ಯಕ್ಷರು ಸಂಘಟನೆ ವಿಭಾಗ, ಜನಾಬ್ ಅಬ್ಬಾಸ್ ಬಳಂಜ ಅಧ್ಯಕ್ಷರು ಆಡಳಿತ ವಿಭಾಗ, ಜನಾಬ್ ಇಕ್ಬಾಲ್ ಕಂದಾವರ ಅಧ್ಯಕ್ಷರು ಸಾಂತ್ವನ ವಿಭಾಗ, ಜನಾಬ್ ಶೌಕತ್ ಶಿರ್ವ ಅಧ್ಯಕ್ಷರು ಇಹ್ಸಾನ್ ವಿಭಾಗ, ಬಹು ಕಾಸಿಂ ಉಸ್ತಾದ್ ಬೆಲ್ಮ ಅಧ್ಯಕ್ಷರು ಸಾಲ್ಮಿಯಾ ಸೆಕ್ಟರ್, ಜನಾಬ್ ರಹೀಮ್ ಕೃಷ್ಣಾಪುರ ಅಧ್ಯಕ್ಷರು ಸಿಟಿ ಸೆಕ್ಟರ್ ಉಪಸ್ಥಿತಿಯಲ್ಲಿ
ಸಭೆಯಲ್ಲಿ ರಾಷ್ಟ್ರೀಯ ಸದಸ್ಯರು , ಝೋನ್ ಸದಸ್ಯರು, ಸೆಕ್ಟರ್ ಸದಸ್ಯರು ಭಾಗವಹಿಸಿದರು.
ದುಆ ನಿರ್ವಹಿಸಿ ಕೊನೆಯಲ್ಲಿ ತಬರ್ರುಕ್ ವಿತರಿಸಲಾಯಿತು.
ವರದಿ ಪ್ರಕಾಶನ ಮತ್ತು ಪ್ರಸಾರ ವಿಭಾಗ ಕುವೈಟ್
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್