ಕುವೈತ್: ಕೆಸಿಎಫ್ ನಾರ್ತ್ ಝೋನ್ ಕುವೈತ್ ಆಯೋಜಿಸಿದ ಮುಹಿಯುದ್ದೀನ್ ರಾತೀಬ್ ಹಾಗೂ ಶೈಖ್ ಜೀಲಾನಿ, ತಾಜುಲ್ ಉಲಮಾ, ನೂರುಲ್ ಉಲಮಾ, ಶೈಖುಲ್ ಹದೀಸ್ ನೆಲ್ಲಿಕುತ್ತ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ ಅಕ್ಟೋಬರ್ ತಿಂಗಳ 27 ನೇ ತಾರೀಖು ಶುಕ್ರವಾರ ಮದ್ಯಾಹ್ನ ಕೆಸಿಎಫ್ ಫರ್ವಾನಿಯಾ ಸೆಂಟರ್ ನಲ್ಲಿ ನಡೆಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ ಮುಹಿಯುದ್ದೀನ್ ರತೀಬ್ ನೇತೃತ್ವವನ್ನು IC ಅಡ್ಮಿನ್ ಕಾರ್ಯದರ್ಶಿ ಬಹು ಅಬ್ದುಲ್ ರಹ್ಮಾನ್ ಸಖಾಫಿ ವಹಿಸಿದರು
ನಾರ್ತ್ ಝೋನ್ ಅಧ್ಯಕ್ಷರಾದ ಶಾಫಿ ಕೃಷ್ಣಾಪುರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಹೈದರ್ ಅಲಿ ಉಚ್ಚಿಲ ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು ಹುಸೈನ್ ಎರ್ಮಾಡ್ ಉಸ್ತಾದ್ ನಿರ್ವಹಿಸಿ ಮುಖ್ಯ ಭಾಷಣದವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿ ಶಿಕ್ಷಣ ಅಧ್ಯಕ್ಷರು ಬಹು ಭಾದುಷ ಸಖಾಫಿ ಕರೆಕ್ಕಾಡ್ ನಿರ್ವಹಿಸಿದರು.

ಕಾರ್ಯಕ್ರಮಕ್ಕೆ ಗೌರವ ಉಪಸ್ಥಿತಿಯಾಗಿ ಜನಾಬ್ ಯಾಕೂಬ್ ಕಾರ್ಕಳ ಕಾರ್ಯದರ್ಶಿ ಕೆಸಿಎಫ್ ಕುವೈತ್, ಜನಾಬ್ ಮೂಸಾ ಇಬ್ರಾಹಿಂ ಫೈನಾನ್ಸ್ ಕಂಟ್ರೋಲರ್ ಕೆಸಿಎಫ್ ಕುವೈತ್, ಬಹು ಉಮರ್ ಝುಹ್ರಿ ಅಧ್ಯಕ್ಷರು ಸಂಘಟನೆ ವಿಭಾಗ, ಜನಾಬ್ ಅಬ್ಬಾಸ್ ಬಳಂಜ ಅಧ್ಯಕ್ಷರು ಆಡಳಿತ ವಿಭಾಗ, ಜನಾಬ್ ಇಕ್ಬಾಲ್ ಕಂದಾವರ ಅಧ್ಯಕ್ಷರು ಸಾಂತ್ವನ ವಿಭಾಗ, ಜನಾಬ್ ಶೌಕತ್ ಶಿರ್ವ ಅಧ್ಯಕ್ಷರು ಇಹ್ಸಾನ್ ವಿಭಾಗ, ಬಹು ಕಾಸಿಂ ಉಸ್ತಾದ್ ಬೆಲ್ಮ ಅಧ್ಯಕ್ಷರು ಸಾಲ್ಮಿಯಾ ಸೆಕ್ಟರ್, ಜನಾಬ್ ರಹೀಮ್ ಕೃಷ್ಣಾಪುರ ಅಧ್ಯಕ್ಷರು ಸಿಟಿ ಸೆಕ್ಟರ್ ಉಪಸ್ಥಿತಿಯಲ್ಲಿ
ಸಭೆಯಲ್ಲಿ ರಾಷ್ಟ್ರೀಯ ಸದಸ್ಯರು , ಝೋನ್ ಸದಸ್ಯರು, ಸೆಕ್ಟರ್ ಸದಸ್ಯರು ಭಾಗವಹಿಸಿದರು.
ದುಆ ನಿರ್ವಹಿಸಿ ಕೊನೆಯಲ್ಲಿ ತಬರ್ರುಕ್ ವಿತರಿಸಲಾಯಿತು.
ವರದಿ ಪ್ರಕಾಶನ ಮತ್ತು ಪ್ರಸಾರ ವಿಭಾಗ ಕುವೈಟ್
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?