ಕರ್ನಾಟಕ ರಾಜ್ಯ SJM ವತಿಯಿಂದ ನಡೆಸಲ್ಪಡುವ ಮುಅಲ್ಲಿಂ ಮೆಹರ್ಜಾನ್ ಕಾರ್ಕಳ ರೇಂಜ್ ಮಟ್ಟದ ಕಾರ್ಯಕ್ರಮವು ನೂರುಲ್ ಹುದಾ ಮಸೀದಿ ಬಜಗೋಳಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಂಜ್ ಅಧ್ಯಕ್ಷರು ಕಾಬೆಟ್ಟು ಅಬ್ದುಲ್ಲಾ ಮದನಿ ವಹಿಸಿದರು. ಕಾರ್ಯದರ್ಶಿ ಸಿದ್ದೀಕ್ ಮುಸ್ಲಿಯಾರ್ ಸ್ವಾಗತಿಸಿದ ನಂತರ ಬೊಲ್ಲೊಟ್ಟು ಮದನಿ, ಅಬ್ದುಲ್ ಖಾದರ್ ಮದನಿ ಬಂಗ್ಲೆಗುಡ್ಡೆ ಕಾರ್ಯಕ್ರಮದ ಮುಂಚೊಣಿ ನಾಯಕತ್ವ ವಹಿಸಿದರು.
ನಂತರ ಪ್ರತಿಬೆಗಳಿಂದ ಹಲವು ವಿದದ ಕಾರ್ಯಕ್ರಮ ನಡೆಯಿತು. ಸಮಾರೂಪ ಸಮಾರಂಭದಲ್ಲಿ ಎಸ್ ಜೆ ಯು ಅಧ್ಯಕ್ಷರಾದ ಸುಲೈಮಾನ್ ಸ ಅದಿ, ನೆಲ್ಲಿಕಾರ್ ಮಸೀದಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತವಿಕವಾಗಿ ಮಾತನಾಡಿದರು.
ಬಜಗೋಳಿ ಮಸೀದಿ ಅಧ್ಯಕ್ಷರಾದ ಪುತ್ತಾಕ ಗುರ್ಗಲ್ಗುಡ್ಡೆ, ಇಕ್ಬಾಲ್ ಮಾರ್ಕೆಟ್, ಉಸ್ಮಾನಾಕ, ರಹಿಮಾಕ ಉಪಸ್ತಿತರಿದ್ದರು.
ಸ್ಪರ್ದಾಲುಗಳ ಪೈಕಿ ವೈಯುಕ್ತಿಕ ಚಾಂಪಿಯನ್ ಆಗಿ ಸೀನಿಯರ್ ವಿಭಾಗದಲ್ಲಿ ಖಲಂದರ್ ಸಅದಿ ಸಾಣೂರ್ ಹಾಗೂ ಜೂನಿಯರ್ ವಿಭಾಗದಲ್ಲಿ ಅಬ್ದುರ್ರಹ್ಮಾನ್ ಹುಮೈದಿ ಬಜಗೋಳಿ ಹೊರಹೊಮ್ಮಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ