ಬೆಳ್ತಂಗಡಿ: SჄS ಬೆಳ್ತಂಗಡಿ ಝೋನ್ ಸಾಂತ್ವನ ಹಾಗೂ ಇಸಾಬ ಕಾರ್ಯಕರ್ತರ TAJHEEZ 2K23 ಕಾರ್ಯಕ್ರಮವು ನವೆಂಬರ್ 03 ಶುಕ್ರವಾರ ಉಜಿರೆ ಮಲ್ಜಅ್ ನಲ್ಲಿ SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಸ್ತುತ ಕಾರ್ಯಕ್ರಮವನ್ನು ಜಂಇಯ್ಯತುಲ್ ಮುಫತ್ತಿಶೀನ್ ರಾಜ್ಯಾಧ್ಯಕ್ಷರಾದ ಹಾಫಿಳ್ ಮಹಮ್ಮದ್ ಹನೀಫ್ ಮಿಸ್ಬಾಹಿ ಉದ್ಘಾಟಿಸಿದರು. ಸಾಂತ್ವನ ಹಾಗೂ ಇಸಾಬ ಇದರ ಕುರಿತು SჄS ಈಸ್ಟ್ ಜಿಲ್ಲಾ ದಅ್ವಾ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ವಿಷಯಮಂಡಿಸಿ SჄS ಈಸ್ಟ್ ಜಿಲ್ಲಾ ಉಪಾಧ್ಯಕ್ಷ ಹಂಝ ಮದನಿ 30 ನೇ ವರ್ಷಾಚರಣೆಯ ವಿವರಣೆ ನೀಡಿದರು. SჄS ರಾಜ್ಯ ಪ್ರಧಾನ ಕಾರ್ಯದರ್ಶಿ M.B.M ಸ್ವಾದಿಕ್ ಮಲೆಬೆಟ್ಟು ಪ್ರಾಸ್ತಾವಿಕ ಮಾತನಾಡಿದರು. SSF ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಪಾಂಡವರಕಲ್ಲು ಶುಭಾಶಂಸೆಗೈದರು.


SჄS ಜಿಲ್ಲಾ ಇಸಾಬ ಕಾರ್ಯದರ್ಶಿ ಉಸ್ಮಾನ್ ಸೋಕಿಲ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕ ಅಬೂಬಕ್ಕರ್ ಸಮಾಡೈನ್, SჄS ಬೆಳ್ತಂಗಡಿ ಝೋನ್ ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ ಇಸಾಬ ಕಾರ್ಯದರ್ಶಿ ಅಬ್ದುರ್ರಶೀದ್ ವೇಣೂರು ಜಿಲ್ಲಾ ನಾಯಕರಾದ ಫಾರೂಖ್ ಸಖಾಫಿ ವೇಣೂರು, ಝೋನ್ ಪ್ರ.ಕಾರ್ಯದರ್ಶಿ ನಝೀರ್ ಪೆರ್ದಾಡಿ ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಜಮಾಲುದ್ದೀನ್ ಲತ್ವೀಫಿ ಲಾಡಿ, ಅಶ್ರಫ್ ಮುಂಡಾಜೆ, ಹಾರಿಸ್ ಕುಕ್ಕುಡಿ ಸಿದ್ದೀಖ್ ಪರಪ್ಪು, ಅಝೀಝ್ ಕಾಜೂರು, ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಲೀಂ ಕನ್ಯಾಡಿ ಸ್ವಾಗತಿಸಿ ದನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ