ಉಡುಪಿ: ಸುನ್ನೀ ಸಂಘಟನೆಗಳ ಕೇಂದ್ರ ಕಛೇರಿ ಮರ್ಕಝುಲ್ ಇಸ್ಲಾಮೀ ಇದರ ಫಿನಿಷಿಂಗ್ ಚಾಲೆಂಜ್ ಪ್ರಯುಕ್ತ ಎಸ್ಸೆಸ್ಸೆಫ್ ರಾಜ್ಯ ನಾಯಕರ ಸೆಕ್ಟರ್ ಸಂಚಾರ ನಾವುಂದದಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು.
ಮಂಗಳೂರು ಅಡ್ಯಾರ್ ಕಣ್ಣೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮರ್ಕಝುಲ್ ಇಸ್ಲಾಮೀ ಇದರ ಕಾಮಗಾರಿ ಕೊನೆಯ ಹಂತದಲ್ಲಿದ್ದು ಎಸ್ಸೆಸ್ಸೆಫ್ ಕಾರ್ಯಕರ್ತರಿಂದ ಒಂದು ಚೀಲ ಸಿಮೆಂಟ್ ಸಂಗ್ರಹಿಸಲು ರಾಜ್ಯ ನಾಯಕರು ಸೆಕ್ಟರ್ ಸಂಚಾರ ಹಮ್ಮಿಕೊಂಡಿದ್ದಾರೆ.
ಮೂರು ತಂಡಗಳಾಗಿ ರಾಜ್ಯ ನಾಯಕರು 117 ಸೆಕ್ಟರ್ಗಳಿಗೆ ಭೇಟಿ ನೀಡಲಿದ್ದು ಸಾವಿರಾರು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಫಿನಿಷಿಂಗ್ ಚಾಲೆಂಜ್ ಉದ್ಘಾಟನೆಯಲ್ಲಿ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಇಲ್ಯಾಸ್ ನಾವುಂದ, ರಾಜ್ಯ ಕಾರ್ಯದರ್ಶಿ ಕೆಕೆ ಅಶ್ರಫ್ ಸಖಾಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್