ಅಬೂದಾಬಿ: ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಅಬೂದಾಬಿ ಘಟಕದ ವತಿಯಿಂದ ನಡೆದ ಎಜುಕಾನ್ಫೆರನ್ಸ್ ಹಾಗು ಮುಹಬ್ಬತೇ ಜೀಲಾನಿ ಕಾರ್ಯಕ್ರಮ ದಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪಡೆದ ಅನಿವಾಸಿ ಕನ್ನಡಿಗ, ಮುಈನುಸುನ್ನಾ ವಿದ್ಯಾಸಂಸ್ಥೆಯ ಪ್ರಧಾನ ಹಿತೈಷಿ CA ಅಬ್ದುಲ್ಲಾ ಮದುಮೂಲೆ ಯವರನ್ನು ಸನ್ಮಾನಿಸಲಾಯಿತು.

ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಇದರ ಅಧ್ಯಕ್ಷ ರಾದ ಸಯ್ಯಿದ್ ಶಹೀರ್ ಅಲ್ ಬುಖಾರಿ ಯವರ ನೇತೃತ್ವದಲ್ಲಿ ನಡೆದ ಬೃಹತ್ ಸಮಾವೇಶ ವನ್ನು KCF ಯುಎಇ ಅಧ್ಯಕ್ಷ ರಾದ ಇಬ್ರಾಹಿಂ ಸಖಾಫಿ ಉದ್ಘಾಟಿಸಿದರು.. ಮುಈನುಸುನ್ನಾ ಫೌಂಡರ್ ಡೈರೆಕ್ಟರ್ ಕೆ.ಎಂ ಮುಸ್ತಫಾ ನಈಮಿ ಅಲ್ ಹಿಮಮಿ ಹಾವೇರಿ ಯವರು ಕರ್ನಾಟಕದ ಶೈಕ್ಷಣಿಕ ಪ್ರಗತಿ ಮತ್ತು ನಿರೀಕ್ಷೆ ಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು.

KCF ಅಂತಾರಾಷ್ಟ್ರೀಯ ಸಮಿತಿ ನಾಯಕರಾದ ಅಬ್ದುಲ್ ಹಮೀದ್ ಸಅದಿ,
ಬ್ಯಾರಿಸ್ ವೆಲ್ಫೇರ್ ಫಾರಂ ಇದರ ಅಧ್ಯಕ್ಷ ರಾದ ಮುಹಮ್ಮದ್ ಅಲಿ ಉಚ್ಚಿಲ, KCF ಅಬೂದಾಬಿ ಪ್ರಧಾನ ಕಾರ್ಯದರ್ಶಿ ಕಬೀರ್ ಬಾಯಂಪಾಡಿ ಮುಂತಾದವರು ಮಾತನಾಡಿದರು.
ಮುಈನುಸುನ್ನಾ ಅಬೂದಾಬಿ ಅಧ್ಯಕ್ಷ ರಾದ ಇಕ್ಬಾಲ್ ಕುಂದಾಪುರ,ಯುಎಇ ರಾಷ್ಟ್ರೀಯ ಸಮಿತಿ ನಾಯಕರುಗಳಾದ ಮುಹಮ್ಮದ್ ಕುಂಞಿ ಹಾಜಿ ಅಡ್ಕ,, ನವಾಝ್ ಹಾಜಿ ಕೋಟೆಕಾರ್,ಬ್ರೈಟ್ ಇಬ್ರಾಹಿಂ ಹಾಜಿ, ಮುಹಮ್ಮದ್ ಅಲಿ ವಳವೂರು ,KH ಮುಹಮ್ಮದ್ ಸಖಾಫಿ, ಮುಂತಾದವರು ಉಪಸ್ಥಿತರಿದ್ದರು..
KCF ಅಬೂದಾಬಿ ಅಧ್ಯಕ್ಷ ರಾದ ಹಸೈನಾರ್ ಅಮಾನಿ ಕಾರ್ಯಕ್ರಮ ವನ್ನು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಮ್ರಾನ್ ವಂದಿಸಿದರು…
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ