ಎಸ್ ಎಸ್ ಎಫ್ ಕೋಕಳ ಮಂಚಿ ಶಾಖೆ ಇದರ ವತಿಯಿಂದ ಬೃಹತ್ ಬುರ್ಧಾ ಮಜ್ಲಿಸ್ ಹಾಗೂ ಅಗಲಿದ ಮಹಾತ್ಮರ ಅನುಸ್ಮರಣಾ ಸಂಗಮವು ನವೆಂಬರ್ 15 ರಂದು ನಡೆಯಲಿದೆ.
ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಪೆರುವಾಯಿ ಇವರ ಪ್ರಾರ್ಥನೆ ಯೊಂದಿಗೆ ಚಾಲನೆಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ರಫೀಕ್ ಝುಹ್ರೀ ಇವರು ಸ್ವಾಗತ ಗಯ್ಯಲಿರುವರು ಶೈಖುನಾ ಮಂಚಿ ಉಸ್ತಾದರು ಉದ್ಘಾಟಿಸಲಿದ್ದಾರೆ. ಎಣ್ಮೂರು ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಅಗಲಿದ ಮಹಾತ್ಮರ ಅನುಸ್ಮರಣಾ ಪ್ರಭಾಷಣವನ್ನು ದಾರುಲ್ ಅಶ್ ಅರಿಯ ಸಂಸ್ಥೆಯ ಮ್ಯಾನೇಜರ್ ಸಿ. ಎಚ್ ಮಹಮ್ಮದಲಿ ಸಖಾಫಿ ಉಸ್ತಾದರು ನಡೆಸಲಿದ್ದಾರೆ.
ಬುರ್ಧಾ ಮಜ್ಲಿಸ್ ನಲ್ಲಿ ಸಯ್ಯಿದ್ ತ್ವಾಹಾ ತಂಙಳ್ ಹಾಗೂ ಶಾಕಿರ್ ಫಾಳಿಲಿ ನಾಸಿಫ್ ಕ್ಯಾಲಿಕೆಟ್ ಶಾಯಿನ್ ಬಾಬು ಮೊದಲಾದ ಮಾದಿಹ್ ಗಳು ಭಾಗವಹಿಸಲಿದ್ದಾರೆ ಮತ್ತು ಊರಿನ ಪರ ಊರಿನ ಗಣ್ಯ ವ್ಯಕ್ತಿಗಳು ಪ್ರಸ್ತುತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್