SSF ತುಂಬೆ ಶಾಖೆ ವತಿಯಿಂದ ವರ್ಷಂಪ್ರತಿ ನೀಡಲಾಗುವ ರಂಜಾನ್ ಕಿಟ್ ವಿತರಣೆ ಹಾಗು ಮುಹ್ಯುದ್ದೀನ್ ಜುಮಾ ಮಸ್ಜಿದ್ ತುಂಬೆ ಇದರ ನೂತನ ಸಾರಥಿಗಳಿಗೆ ತಾರೀಕು.20-5-2018 ಆದಿತ್ಯವಾರ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯ್ತು.
SSF ತುಂಬೆ ಶಾಖೆ ವತಿಯಿಂದ ನಾಡಿನ 20 ಅರ್ಹ ಬಡ ಕುಟುಂಬಕ್ಕೆ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮ ಹಾಗು ಮುಹ್ಯುದ್ದೀನ್ ಜುಮಾ ಮಸ್ಜಿದ್ ತುಂಬೆ ಇದರ ನೂತನ ಅಧ್ಯಕ್ಷರಾದ ಜನಾಬ್:ಅಬ್ದುರಹ್ಮಾನ್ ಅದ್ದಾದಿ,ಪ್ರ.ಕಾರ್ಯದರ್ಶಿ ಜನಾಬ್:ಟಿ.ಎಂ ಮೂಸಬ್ಬ,ಕೋಶಾಧಿಕಾರಿ ಜನಾ ಬ್:ಇಮ್ತಿಯಾಝ್ ಅಲ್ಫಾ ಹಾಗು ಕೆ.ಸಿ.ಎಫ್ ಅಲ್-ಐನ್ ಯು.ಎ.ಇ ಝೋನ್ ಅಧ್ಯಕ್ಷರಾದ ಜನಾಬ್:ಮುಹಮ್ಮದ್ ಮುಸ್ತಫಾ ತುಂಬೆ ಇವರಿಗೆ SSF ತುಂಬೆ ಶಾಖಾ ವತಿಯಿಂದ ಸನ್ಮಾನ ಕಾರ್ಯಕ್ರಮವು SSF ತುಂಬೆ ಶಾಖೆ ಅಧ್ಯಕ್ಷರಾದ ಬಹು:ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತ್ತು.
ಪ್ರಸ್ತುತ ಕಾರ್ಯಕ್ರಮದಲ್ಲಿ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್:ಅಬ್ದುಲ್ ಹಮೀದ್ ಎಸ್.ಬಿ, SSF ತುಂಬೆ ಶಾಖೆ ಉಪಾಧ್ಯಕ್ಷರಾದ ಹಾಜಿ:ಅಬ್ದುಲ್ ಲತೀಫ್ ಹಿಮಮಿ,ಜನಾಬ್: ಹನೀಫ್ ಎಂ.ಎ,ಕೋಶಾಧಿಕಾರಿ ಜನಾಬ್:ಅಲ್ತಾಫ್ ಸಾಗರ್,ಸಂಘಟನಾ ಸಲಹೆಗಾರ ಜನಾಬ್:ಆದಂ ಟಿ.ಎ ಮುಂತಾದ ಸಂಘಟನಾ ನಾಯಕರು ಹಾಗು ಹಲವಾರು ಶಾಖಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:-ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ