ದುಬೈ: ಅಲ್ ವಫಾ ಚಾರಿಟೇಬಲ್ ಟ್ರಸ್ಟ್ನ ಉಪಾಧ್ಯಕ್ಷರು, ಜಮೀಯತುಲ್ ಫಲಾಹ್ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರು ಜಮಿಯತುಲ್ ಫಲಾಹ್ ಸಿಟಿ ಕಾರ್ಪೋರೇಶನ್ ಇದರ ಅಧ್ಯಕ್ಷರು ಮತ್ತು ಸಮಾಜ ಸೇವಕರಾಗಿದ್ದ ಪಿ.ಬಿ ಅಬ್ದುಲ್ ರಝಾಕ್ ಅವರು ನವೆಂಬರ್ 14 ರಂದು ದುಬೈಯ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದುಬೈಯಲ್ಲಿ ಮಯ್ಯತ್ ನ ದಫನ ಕಾರ್ಯಕ್ಕೆ ಬೇಕಾಗುವ ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ. ಎಫ್ ಯು.ಎ.ಇ ಸನ್ನದ್ಧ ಸಮಿತಿ ನೇತ್ರತ್ವ ವಹಿಸಿ ಕೆ.ಸಿ.ಎಫ್ ಯು.ಎ.ಇ ಸಮಿತಿಯ ಉಪಾಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರ ಮಾರ್ಗದರ್ಶನದೊಂದಿಗೆ ಸಮದ್ ಬಿರಾಲಿ, ಮುಬೀನ್ ಶೇಕ್, ಉಡುಪಿ, ಝಹಿರ್ ಬೈಕಂಪಾಡಿ, ಹಾಜಿ ಶೂಕುರ್ ಉಳ್ಳಾಲ, ಅಲಿ ಕೂಳೂರ್ ಮುಂತಾದವರು ಪಿ.ಬಿ ಅಬ್ದುಲ್ ರಝಾಕ್ ರವರ ಮಗನಾದ ಝೀಶಾನ್ ರೊಂದಿಗೆ ಕೈಜೋಡಿಸಿದರು.
ನವೆಂಬರ್ 15 ರಂದು ಅಲ್ ಐನ್ ನ ದಫನ ಭೂಮಿಯಲ್ಲಿ ದಫನ ಕ್ರಿಯೆ ನಡೆಯಿತು. ಪಿ.ಬಿ ಅಬುಲ್ ರಝಾಕ್ ಅವರ ಕುಟುಂಬಸ್ಥರು,ಅಶ್ಫಾಕ್, ಅವರ ಅಳಿಯ ಮುದಸ್ಸಿರ್, ಸಂಬಧಿಕರು, ಹಾಗೂ ಕೆ.ಸಿ. ಎ.ಫ್ ಅಲ್ ಐನ್ ನ ನೇತಾರರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ