ದಮ್ಮಾಂ: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಬೇಕಾದ ವಿದ್ಯಾರ್ಥಿವೇತನ, ತೀರಾ ಬಡವರಿಗೆ ಅವಶ್ಯಕವಾದ ವೈದ್ಯಕೀಯ ಚಿಕಿತ್ಸೆ ಹಾಗೂ ಇನ್ನಿತರ ಹಲವಾರು ಅಂಶಗಳನ್ನು ಸಮಾಜದ ಅಭಿವೃದ್ಧಿಗೋಸ್ಕರ ಮೀಸಲಿಡುವರೇ ದಿನಾಂಕ 18, ನವೆಂಬರ್ 2023 ಶನಿವಾರ ಜುಬೈಲ್ ನಲ್ಲಿ ಮಂಗಳೂರು ಯೂತ್ ಫೆಡರೇಷನ್ (MYF) ಅಸ್ತಿತ್ವಕ್ಕೆ ಬಂತು.
ಸಲಹೆಗಾರರಾಗಿ ಮುಶ್ತಾಖ್ ಕುದ್ರೋಳಿ ಮತ್ತು ಸಿರಾಜ್ ರವರನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಫಹೀಂ ಅಖ್ತರ್,ಪ್ರಧಾನ ಕಾರ್ಯದರ್ಶಿಯಾಗಿ ಶಾಹ್ ನವಾಝ್ ರವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಮುಹಮ್ಮದ್ ಇಖ್ಬಾಲ್ ಕುದ್ರೋಳಿ ಮತ್ತು ಅಶ್ಫಾಖ್ ಇಬ್ರಾಹೀಂ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶಿಹಾಬ್ ಬಂದರ್ ರವರನ್ನು ನೇಮಕಗೊಳಿಸಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಫಝಲ್,ಮುನೀರ್ ಕಂದಕ್,ತನ್ ಝೀಲ್, ಐಮನ್, ಮುಹಮ್ಮದ್ಅಶ್ರಫ್,ಆರಿಫ್,ಮನ್ ಝರ್, ಝಿಯಾವುಲ್ ರಹ್ಮಾನ್,ಅಬ್ದುಲ್ ನಿಹಾನ್, ಮುಹಮ್ಮದ್ ತೌಫೀಖ್ ರವರನ್ನು
ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ