ದಮ್ಮಾಮ್; ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಮುಜಾಲಸ-23 ಯಶಸ್ವಿಯಾಗಿ ನಡೆಸಲಾಯಿತು.
ಅಲ್ ಹಸ್ಸಾ ಕೆಸಿಎಫ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ದಮ್ಮಾಮ್ ಝೋನಲ್ ಪ್ರತಿನಿಧಿಯಾಗಿ ಆಗಮಿಸಿದ ಝೋನಲ್ ಸಂಘಟನಾ ಇಲಾಖೆಯ ನಾಯಕ ಅಶ್ರಫ್ ನಾವುಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಅಧ್ಯಕ್ಷ ಅಬ್ದುರ್ರಶೀದ್ ಸಖಾಫಿ ಆಧ್ಯಾತ್ಮಿಕ ಹಾಗೂ ಆರೋಗ್ಯಕರ ಜೀವನದ ಕುರಿತು ಉಪನ್ಯಾಸ ನೀಡಿದರು.
ಮುಜಾಲಸ-23 ಹಮ್ಮಿಕೊಂಡ ಫುಡ್ ಫೆಸ್ಟ್ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ವಿವಿಧ ಬಗೆಯ ವಿದೌಟ್ ಫೈರ್(ಸರಳವಾಗಿ) ಶುಚಿ-ರುಚಿಕರವಾದ ಫುಡ್ ತಯಾರಿಸಿದರು.
ಫುಡ್ ಫೆಸ್ಟ್ ಸ್ಪರ್ಧಾಳು ಶಂಸುದ್ದೀನ್ ಕೆಮ್ಮಾರ ಸಿಹಿತಿಂಡಿಯಾಗಿ
‘ಫೈನಾಪಲ್ ಡೆಸರ್ಟ್ ತಯಾರಿಸಿ ಪ್ರಥಮ ಮತ್ತು ರುಚಿಕರವಾದ ಹೆಲ್ತಿ ಸಲಾಡ್ ತಯಾರಿಸಿ ಅಸ್ರು ಬಜ್ಪೆ ದ್ವಿತೀಯ ಸ್ಥಾನ ಗಳಿಸಿದರು.
ವೇದಿಕೆಯಲ್ಲಿ
ಹಸ್ಸಾ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ,ಅಬ್ದುಲ್ ಮಜೀದ್ ಸಖಾಫಿ,ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು, ಮುಹಮ್ಮದ್ ಫಾರೂಖ್ ಸಅದಿ, ಉಬೈದುಲ್ಲಾ ಉಸ್ತಾದ್ ಅಲ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಇಸ್ಹಾಕ್ ಫಜೀರ್ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ