ಉಪ್ಪಿನಂಗಡಿ : 2024 ಜನವರಿ 24 ರಂದು ಮಂಗಳೂರಿನಲ್ಲಿ ನಡೆಯುವ ಎಸ್ ವೈ ಎಸ್ 30ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ನವಂಬರ್ 30ರಂದು ಮದ್ಯಾಹ್ನ 3 ಗಂಟೆಗೆ ಸರಿಯಾಗಿ ಉಪ್ಪಿನಂಗಡಿ ಎ.ಚ್.ಎಂ ಅಡಿಟೋರಿಯಂ ಮುಂಭಾಗದಲ್ಲಿ “ಯುವಜನೋತ್ಸವ” ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಬ್ದುಲ್ ವಹಾಬ್ ಸಖಾಫಿ ಮಂಬಾಡ್ ಹಾಗೂ ಡಾ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಮುಖ್ಯ ಭಾಷಣ ನಡೆಸಲಿದ್ದಾರೆ.
ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಖೆ, ಸೆಕ್ಟರ್, ಡಿವಿಷನ್ ನಿಂದ ಕಾರ್ಯಕರ್ತರು ಗರಿಷ್ಠ ಮಟ್ಟದಲ್ಲಿ ಭಾಗವಹಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ