ಬಂಟ್ವಾಳ: ಮದನೀಸ್ ಅಸೋಸಿಯೇಷನ್ ಬಂಟ್ವಾಳ ತಾಲೂಕು ಸಮಿತಿ ಇದರ 2024-27 ರ ಸದಸ್ಯತ್ವ ಅಭಿಯಾನ 2023 ಡಿಸೆಂಬರ್ 1 ಶುಕ್ರವಾರ ಬೆಳಿಗ್ಗೆ ಶೈಖುನಾ ಮಂಚಿ ಉಸ್ತಾದ್ ಗೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಮಿತಿ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿದ ಸಭೆಯನ್ನು ಕೇಂದ್ರ ಮದನೀಸ್ ಉಪಾಧ್ಯಕ್ಷರಾದ UK ಅಬೂಬಕ್ಕರ್ ಮದನಿ ಮುದುಂಗಾರುಕಟ್ಟೆ ಉಧ್ಘಾಟಿಸಿದರು. ಶೈಖುನಾ ಮಂಚಿ ಉಸ್ತಾದ್ ಅನುಸ್ಮರಣೆ ಭಾಷಣ ಮಾಡಿದರು.


ಕೇಂದ್ರ ಮದನೀಸ್ ಕಾರ್ಯದರ್ಶಿ KM ಮುಹಿಯುದ್ದೀನ್ ಮದನಿ ಕಟ್ಟತ್ತಿಲ ಆಶಂಸ ಭಾಷಣ ಮಾಡಿದರು. ಮದನೀಸ್ ಬಂಟ್ವಾಳ ತಾಲೂಕು ಕೋಶಾಧಿಕಾರಿ ಮುಹಮ್ಮದ್ ಮದನಿ
(ಅಲ್ ಮಾಸ್), ಮದನೀಸ್ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಅಲಿ ಮದನಿ ಸೆರ್ಕಳ, ಜಿಲ್ಲಾ ಸದಸ್ಯರಾದ ಅಝೀಝ್ ಮದನಿ ಮಂಚಿ, ಬಂಟ್ವಾಳ ತಾಲೂಕು ಎಲೆಕ್ಷನ್ ಸಮಿತಿ ಕನ್ವಿನರ್ ಶಾಫಿ ಮದನಿ ಸುರಿಬೈಲು, ಎಲೆಕ್ಷನ್ ಸಮಿತಿ ಸದಸ್ಯರಾದ MM ಉಮರ್ ಮದನಿ ಪರಪ್ಪುಹಾಗೂ ಇಕ್ಬಾಲ್ ಮದನಿ ಕಟ್ಟತ್ತಿಲ,ಹಕೀಂ ಮದನಿ ಮದಕ,ರಝ್ಝಾಖ್ ಮದನಿ ಸೆರ್ಕಳ ಉಪಸ್ಥಿತರಿದ್ದರು. ಶಾಫಿ ಮದನಿ ಸುರಿಬೈಲು ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ