ಬಂಟ್ವಾಳ: ಮದನೀಸ್ ಅಸೋಸಿಯೇಷನ್ ಬಂಟ್ವಾಳ ತಾಲೂಕು ಸಮಿತಿ ಇದರ 2024-27 ರ ಸದಸ್ಯತ್ವ ಅಭಿಯಾನ 2023 ಡಿಸೆಂಬರ್ 1 ಶುಕ್ರವಾರ ಬೆಳಿಗ್ಗೆ ಶೈಖುನಾ ಮಂಚಿ ಉಸ್ತಾದ್ ಗೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಮಿತಿ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿದ ಸಭೆಯನ್ನು ಕೇಂದ್ರ ಮದನೀಸ್ ಉಪಾಧ್ಯಕ್ಷರಾದ UK ಅಬೂಬಕ್ಕರ್ ಮದನಿ ಮುದುಂಗಾರುಕಟ್ಟೆ ಉಧ್ಘಾಟಿಸಿದರು. ಶೈಖುನಾ ಮಂಚಿ ಉಸ್ತಾದ್ ಅನುಸ್ಮರಣೆ ಭಾಷಣ ಮಾಡಿದರು.


ಕೇಂದ್ರ ಮದನೀಸ್ ಕಾರ್ಯದರ್ಶಿ KM ಮುಹಿಯುದ್ದೀನ್ ಮದನಿ ಕಟ್ಟತ್ತಿಲ ಆಶಂಸ ಭಾಷಣ ಮಾಡಿದರು. ಮದನೀಸ್ ಬಂಟ್ವಾಳ ತಾಲೂಕು ಕೋಶಾಧಿಕಾರಿ ಮುಹಮ್ಮದ್ ಮದನಿ
(ಅಲ್ ಮಾಸ್), ಮದನೀಸ್ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಅಲಿ ಮದನಿ ಸೆರ್ಕಳ, ಜಿಲ್ಲಾ ಸದಸ್ಯರಾದ ಅಝೀಝ್ ಮದನಿ ಮಂಚಿ, ಬಂಟ್ವಾಳ ತಾಲೂಕು ಎಲೆಕ್ಷನ್ ಸಮಿತಿ ಕನ್ವಿನರ್ ಶಾಫಿ ಮದನಿ ಸುರಿಬೈಲು, ಎಲೆಕ್ಷನ್ ಸಮಿತಿ ಸದಸ್ಯರಾದ MM ಉಮರ್ ಮದನಿ ಪರಪ್ಪುಹಾಗೂ ಇಕ್ಬಾಲ್ ಮದನಿ ಕಟ್ಟತ್ತಿಲ,ಹಕೀಂ ಮದನಿ ಮದಕ,ರಝ್ಝಾಖ್ ಮದನಿ ಸೆರ್ಕಳ ಉಪಸ್ಥಿತರಿದ್ದರು. ಶಾಫಿ ಮದನಿ ಸುರಿಬೈಲು ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ