ಅಲ್ ಖಾದಿಸ ಯು.ಎ.ಇ ರಾಷ್ಟ್ರೀಯ ಸಮಿತಿ ಮಹಾಸಭೆ ಮತ್ತು ಲೀಡರ್ಸ್ ಮೀಟ್ ಇತ್ತೀಚೆಗೆ ದುಬೈ ನ ಬಿಸ್ನೇಸ್ ಬೇ ನಲ್ಲಿರುವ ಬೇ ಬೈಟ್ಸ್ ರೆಸ್ಟೋರೆಂಟ್ ನ ಸಭಾಂಗಣದಲ್ಲಿ ಕಾವಲಕಟ್ಟೆ ಹಝ್ರತ್ ರವರ ನೇತೃತ್ವದಲ್ಲಿ ನಡೆಯಿತು.ಹಮೀದ್ ಸಅದಿ ಉಸ್ತಾದ್ ಈಶ್ವರಮಂಗಳ ಸಭೆ ಅಧ್ಯಕ್ಷತೆವಹಿಸಿದ್ದರು.
ಅಲ್ ಖಾದಿಸ ಕೋ ಅರ್ಡಿನೇಟರ್ ಖಲಂದರ್ ರಝ್ವಿ ಸ್ವಾಗತಿಸಿದ ಕಾರ್ಯಕ್ರಮವನ್ನು ಕೆ.ಸಿ.ಎಫ್ ಯುಎಇ ಸಮಿತಿ ಅಧ್ಯಕ್ಷರಾದ ಇಬ್ರಾಹೀಂ ಸಖಾಫಿ ಕೆದುಂಬಾಡಿ ಉದ್ಘಾಟಿಸಿದರು.
ಕಾವಲಕಟ್ಟೆ ಹಝ್ರತ್ ರವರ ಆತ್ಮೀಯ ಉಪದೇಶದ ನಂತರ ನೂತನ ಸಮಿತಿಯನ್ನು ಆಯ್ಕೆಮಾಡಲಾಯಿತು.
ನೂತನ ಸಮಿತಿ
ಅಧ್ಯಕ್ಷರು: ಹಮೀದ್ ಸಅದಿ ಉಸ್ತಾದ್ ಈಶ್ವರಮಂಗಳ
ಉಪಾಧ್ಯಕ್ಷರು: ಬಶೀರ್ ಹಾಜಿ ಬೊಳ್ವಾರ್
ರಝಾಕ್ ಹಾಜಿ ಜೆಲ್ಲಿ
ಬ್ರೈಟ್ ಇಬ್ರಾಹೀಂ ಹಾಜಿ
ಪ್ರಧಾನ ಕಾರ್ಯದರ್ಶಿ: ನಝೀರ್ ಹಾಜಿ ಕೆಮ್ಮಾರ
ಕಾರ್ಯದರ್ಶಿ: ಇಕ್ಬಾಲ್ ಕಾಜೂರು,ಶೌಖತ್ ಕೂಳೂರು
ಪೈನಾನ್ಸ್ ಕಂಟ್ರೋಲರ್:ಅಶ್ರಫ್ ಹಾಜಿ ಅಡ್ಯಾರ್
ಮತ್ತು 20 ಜನರನ್ನು ಕಾರ್ಯಕಾರಿ ಸದಸ್ಯರಾಗಿ ಆಯ್ಕೆಮಾಡಲಾಯಿತು
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ