ಮಂಗಳೂರು; ಎಸ್ವೈಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವತಿಯಿಂದ ಏಳು ಝೋನ್ಗಳ ಕ್ಯಾಬಿನೆಟ್ ನಾಯಕರಿಗಾಗಿ TOPS PLUS ಕಾರ್ಯಕ್ರಮವು ಜಿಲ್ಲಾಧ್ಯಕ್ಷ ವಿ.ಯು.ಇಸ್ಹಾಕ್ ಝುಹ್ರಿ ಕಾನೆಕೆರೆ ಅಧ್ಯಕ್ಷತೆಯಲ್ಲಿ ಅಡ್ಯಾರ್ ಕಣ್ಣೂರ್ ಸುನ್ನೀ ಸೆಂಟರ್ ನಲ್ಲಿ ನಡೆಯಿತು .

ರಾಜ್ಯ ಇಸಾಬಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ರಾಜ್ಯ ನಾಯಕರಾದ ಮುಹಮ್ಮದ್ ಅಲಿ ಸಖಾಫಿ ಸುರಿಬೈಲ್ ತರಗತಿ ನಡೆಸಿದರು.
ಜಿಲ್ಲಾ ವ್ಯಾಪ್ತಿಯ ಏಳು ಝೋನ್ ಕ್ಯಾಬಿನೆಟ್ ನಾಯಕರ ನಡುವೆ ಸಾಂಘಿಕ ಚಟುವಟಿಕೆ ಬಗ್ಗೆ ಅವಲೋಕನ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ಬಶೀರ್ ಮದನಿ ಕೂಳೂರು, ಆಸಿಫ್ ಹಾಜಿ ಕೃಷ್ಣಾಪುರ, ಜಿಲ್ಲಾ ಕೋಶಾಧಿಕಾರಿ ನಝೀರ್ ಮುಡಿಪು, ಜಿಲ್ಲಾ ಕಾರ್ಯದರ್ಶಿಗಳಾದ ಬದ್ರುದ್ದೀನ್ ಅಝ್ಜರಿ ಕೈಕಂಬ, ಮೆಹಬೂಬ್ ಸಖಾಫಿ ಕಿನ್ಯ, ಬಶೀರ್ ಸಖಾಫಿ ಉಳ್ಳಾಲ, ಖಾಲಿದ್ ಹಾಜಿ ಭಟ್ಕಳ, ಅಬ್ದುರ್ರಝಾಕ್ ಭಾರತ್ ಮಂಚಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ