ವಾರಣಾಸಿ | ಜ್ಞಾನವಾಪಿ ಮಸೀದಿ ಧ್ವಂಸಕ್ಕೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂವರಲ್ಲಿ ಕೊನೆಯವರಾದ ಹರಿಹರ ಪಾಂಡೆ ಸಾವನ್ನಪ್ಪಿದ್ದಾರೆ.ಅವರಿಗೆ 77 ವರ್ಷ ವಯಸ್ಸಾಗಿತ್ತು. ಹರಿಹರ ಪಾಂಡೆ ಅವರ ಪುತ್ರ ಕರಣ್ ಶಂಕರ್ ಪಾಂಡೆ ಮಾತನಾಡಿ, ಸೋಂಕಿನಿಂದ ತಂದೆಯ ಸ್ಥಿತಿ ಹದಗೆಟ್ಟಿ, ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದರು.
ಮಸೀದಿಯನ್ನು ಕೆಡವಲು ಆಗ್ರಹಿಸಿದ್ದ ಮೂವರಲ್ಲಿ ಸೋಮನಾಥ್ ವ್ಯಾಸ್ ಮತ್ತು ಪ್ರೊ.ರಾಮರಂಗ್ ಶರ್ಮಾ ಈ ಹಿಂದೆಯೇ ಸಾವನ್ನಪ್ಪಿದ್ದರು.
1991ರಲ್ಲಿ ಸೋಮನಾಥ ವ್ಯಾಸ್,ಪ್ರೊ. ರಾಮರಂಗ್ ಶರ್ಮಾ ಮತ್ತು ಹರಿಹರ ಪಾಂಡೆ ಎಂಬುವವರು ಆದಿ ವಿಶ್ವೇಶ್ವರ ದೇವಸ್ಥಾನದ ಜಾಗದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಕೆಡವಲು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ