ವಿಟ್ಲ : ಬೋಳಂತೂರು ತಾಜುಲ್ ಉಲಮಾ ಸುನ್ನೀ ಸೆಂಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುವ ವಾರ್ಷಿಕೋತ್ಸವ ಮತ್ತು ತಾಜುಲ್ ಉಲಮಾ ಅನುಸ್ಮರಣಾ ಸಮ್ಮೇಳನದ ಸ್ವಾಗತ ಸಮಿತಿಯನ್ನು ದಿನಾಂಕ: 12/12/23 ರ ಮಂಗಳವಾರದಂದು ತಾಜುಲ್ ಉಲಮಾ ಸುನ್ನಿ ಸೆಂಟರ್ ಇದರ ಅಧ್ಯಕ್ಷರಾದ ರಫೀಕ್ ಮಾಡದ ಬಳಿ ಇವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್,ಸಿ ರೋಡಲ್ಲಿ ರಚಿಸಲಾಯಿತು.
ಚಯರ್ಮೇನ್ ಆಗಿ ಇಬ್ರಾಹಿಂ ಬಿ.ಜಿ,ವೈಸ್ ಚಯರ್ಮೇನ್ ಆಗಿ ಅಬ್ದುಲ್ಲಾ ನಾರಂಕೋಡಿ, ಅದ್ರಾಮಕಾ ಅಶ್ಆರಿಯ ಕನ್ವಿನರಾಗಿ ಬಿ ಕೆ ಹಮೀದ್ ಹಿದಾಯತ್, ವರ್ಕಿಂಗ್ ಕಣ್ವೀನರಾಗಿ ಶರೀಫ್ ಕ್ವಾರ್ಟರ್ಸ್ ಸಲಹಾ ಸಮೀತಿಯ ಸದಸ್ಯರಾಗಿ ಯಾಕುಬ್ ದಂಡೆಮಾರ್,ಅಶ್ರಪ್ ಸೆಡ್,ಅಶ್ರಪ್ ಮುಸ್ಲಿಯಾರ್,ರಫೀಕ್ ಮಾಡದಬಲಿ,ಹಮೀದ್ ಉಸ್ತಾದ್ ಅಂಗಡಿ ಮತ್ತು ಕೋಶಾಧಿಕಾರಿಯಾಗಿ ಶರೀಪ್ ಕೆ ಯನ್ ಪ್ರಚಾರ ಸಮಿತಿಯ ಕನ್ವೀನರಾಗಿ ಫಾರೂಕ್ ಬಿ ಜಿ ಹಾಗೂ ಕೋಆರ್ಡಿನೇಟರ್ ಆಗಿ ಇಬ್ರಾಹಿಂ ತೋಟಲ್ ವರನ್ನು ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕುಬ್ ದಂಡೆಮಾರ್,ಪಂಚಾಯತ್ ಸದಸ್ಯರಾದ ಅಶ್ರಫ್ ಸೆಡ್,ಅನ್ಸಾರ್ ಬಿ.ಜಿ ಹಾಗೂ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್ ಸಿ ರೋಡ್ ಇದರ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮಲ್ಲಿ ರಫೀಕ್ ಮಾಡದಬಳಿ ಸ್ವಾಗತಿಸಿ,ಬಿ ಕೆ ಹಮೀದ್ ಹಿದಾಯತ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ