ವಿಟ್ಲ : ಬೋಳಂತೂರು ತಾಜುಲ್ ಉಲಮಾ ಸುನ್ನೀ ಸೆಂಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುವ ವಾರ್ಷಿಕೋತ್ಸವ ಮತ್ತು ತಾಜುಲ್ ಉಲಮಾ ಅನುಸ್ಮರಣಾ ಸಮ್ಮೇಳನದ ಸ್ವಾಗತ ಸಮಿತಿಯನ್ನು ದಿನಾಂಕ: 12/12/23 ರ ಮಂಗಳವಾರದಂದು ತಾಜುಲ್ ಉಲಮಾ ಸುನ್ನಿ ಸೆಂಟರ್ ಇದರ ಅಧ್ಯಕ್ಷರಾದ ರಫೀಕ್ ಮಾಡದ ಬಳಿ ಇವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್,ಸಿ ರೋಡಲ್ಲಿ ರಚಿಸಲಾಯಿತು.
ಚಯರ್ಮೇನ್ ಆಗಿ ಇಬ್ರಾಹಿಂ ಬಿ.ಜಿ,ವೈಸ್ ಚಯರ್ಮೇನ್ ಆಗಿ ಅಬ್ದುಲ್ಲಾ ನಾರಂಕೋಡಿ, ಅದ್ರಾಮಕಾ ಅಶ್ಆರಿಯ ಕನ್ವಿನರಾಗಿ ಬಿ ಕೆ ಹಮೀದ್ ಹಿದಾಯತ್, ವರ್ಕಿಂಗ್ ಕಣ್ವೀನರಾಗಿ ಶರೀಫ್ ಕ್ವಾರ್ಟರ್ಸ್ ಸಲಹಾ ಸಮೀತಿಯ ಸದಸ್ಯರಾಗಿ ಯಾಕುಬ್ ದಂಡೆಮಾರ್,ಅಶ್ರಪ್ ಸೆಡ್,ಅಶ್ರಪ್ ಮುಸ್ಲಿಯಾರ್,ರಫೀಕ್ ಮಾಡದಬಲಿ,ಹಮೀದ್ ಉಸ್ತಾದ್ ಅಂಗಡಿ ಮತ್ತು ಕೋಶಾಧಿಕಾರಿಯಾಗಿ ಶರೀಪ್ ಕೆ ಯನ್ ಪ್ರಚಾರ ಸಮಿತಿಯ ಕನ್ವೀನರಾಗಿ ಫಾರೂಕ್ ಬಿ ಜಿ ಹಾಗೂ ಕೋಆರ್ಡಿನೇಟರ್ ಆಗಿ ಇಬ್ರಾಹಿಂ ತೋಟಲ್ ವರನ್ನು ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕುಬ್ ದಂಡೆಮಾರ್,ಪಂಚಾಯತ್ ಸದಸ್ಯರಾದ ಅಶ್ರಫ್ ಸೆಡ್,ಅನ್ಸಾರ್ ಬಿ.ಜಿ ಹಾಗೂ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್ ಸಿ ರೋಡ್ ಇದರ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮಲ್ಲಿ ರಫೀಕ್ ಮಾಡದಬಳಿ ಸ್ವಾಗತಿಸಿ,ಬಿ ಕೆ ಹಮೀದ್ ಹಿದಾಯತ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)