ವಿಟ್ಲ : ಬೋಳಂತೂರು ತಾಜುಲ್ ಉಲಮಾ ಸುನ್ನೀ ಸೆಂಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುವ ವಾರ್ಷಿಕೋತ್ಸವ ಮತ್ತು ತಾಜುಲ್ ಉಲಮಾ ಅನುಸ್ಮರಣಾ ಸಮ್ಮೇಳನದ ಸ್ವಾಗತ ಸಮಿತಿಯನ್ನು ದಿನಾಂಕ: 12/12/23 ರ ಮಂಗಳವಾರದಂದು ತಾಜುಲ್ ಉಲಮಾ ಸುನ್ನಿ ಸೆಂಟರ್ ಇದರ ಅಧ್ಯಕ್ಷರಾದ ರಫೀಕ್ ಮಾಡದ ಬಳಿ ಇವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್,ಸಿ ರೋಡಲ್ಲಿ ರಚಿಸಲಾಯಿತು.
ಚಯರ್ಮೇನ್ ಆಗಿ ಇಬ್ರಾಹಿಂ ಬಿ.ಜಿ,ವೈಸ್ ಚಯರ್ಮೇನ್ ಆಗಿ ಅಬ್ದುಲ್ಲಾ ನಾರಂಕೋಡಿ, ಅದ್ರಾಮಕಾ ಅಶ್ಆರಿಯ ಕನ್ವಿನರಾಗಿ ಬಿ ಕೆ ಹಮೀದ್ ಹಿದಾಯತ್, ವರ್ಕಿಂಗ್ ಕಣ್ವೀನರಾಗಿ ಶರೀಫ್ ಕ್ವಾರ್ಟರ್ಸ್ ಸಲಹಾ ಸಮೀತಿಯ ಸದಸ್ಯರಾಗಿ ಯಾಕುಬ್ ದಂಡೆಮಾರ್,ಅಶ್ರಪ್ ಸೆಡ್,ಅಶ್ರಪ್ ಮುಸ್ಲಿಯಾರ್,ರಫೀಕ್ ಮಾಡದಬಲಿ,ಹಮೀದ್ ಉಸ್ತಾದ್ ಅಂಗಡಿ ಮತ್ತು ಕೋಶಾಧಿಕಾರಿಯಾಗಿ ಶರೀಪ್ ಕೆ ಯನ್ ಪ್ರಚಾರ ಸಮಿತಿಯ ಕನ್ವೀನರಾಗಿ ಫಾರೂಕ್ ಬಿ ಜಿ ಹಾಗೂ ಕೋಆರ್ಡಿನೇಟರ್ ಆಗಿ ಇಬ್ರಾಹಿಂ ತೋಟಲ್ ವರನ್ನು ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕುಬ್ ದಂಡೆಮಾರ್,ಪಂಚಾಯತ್ ಸದಸ್ಯರಾದ ಅಶ್ರಫ್ ಸೆಡ್,ಅನ್ಸಾರ್ ಬಿ.ಜಿ ಹಾಗೂ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್ ಸಿ ರೋಡ್ ಇದರ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮಲ್ಲಿ ರಫೀಕ್ ಮಾಡದಬಳಿ ಸ್ವಾಗತಿಸಿ,ಬಿ ಕೆ ಹಮೀದ್ ಹಿದಾಯತ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ