ವಿಟ್ಲ : ಬೋಳಂತೂರು ತಾಜುಲ್ ಉಲಮಾ ಸುನ್ನೀ ಸೆಂಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುವ ವಾರ್ಷಿಕೋತ್ಸವ ಮತ್ತು ತಾಜುಲ್ ಉಲಮಾ ಅನುಸ್ಮರಣಾ ಸಮ್ಮೇಳನದ ಸ್ವಾಗತ ಸಮಿತಿಯನ್ನು ದಿನಾಂಕ: 12/12/23 ರ ಮಂಗಳವಾರದಂದು ತಾಜುಲ್ ಉಲಮಾ ಸುನ್ನಿ ಸೆಂಟರ್ ಇದರ ಅಧ್ಯಕ್ಷರಾದ ರಫೀಕ್ ಮಾಡದ ಬಳಿ ಇವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್,ಸಿ ರೋಡಲ್ಲಿ ರಚಿಸಲಾಯಿತು.
ಚಯರ್ಮೇನ್ ಆಗಿ ಇಬ್ರಾಹಿಂ ಬಿ.ಜಿ,ವೈಸ್ ಚಯರ್ಮೇನ್ ಆಗಿ ಅಬ್ದುಲ್ಲಾ ನಾರಂಕೋಡಿ, ಅದ್ರಾಮಕಾ ಅಶ್ಆರಿಯ ಕನ್ವಿನರಾಗಿ ಬಿ ಕೆ ಹಮೀದ್ ಹಿದಾಯತ್, ವರ್ಕಿಂಗ್ ಕಣ್ವೀನರಾಗಿ ಶರೀಫ್ ಕ್ವಾರ್ಟರ್ಸ್ ಸಲಹಾ ಸಮೀತಿಯ ಸದಸ್ಯರಾಗಿ ಯಾಕುಬ್ ದಂಡೆಮಾರ್,ಅಶ್ರಪ್ ಸೆಡ್,ಅಶ್ರಪ್ ಮುಸ್ಲಿಯಾರ್,ರಫೀಕ್ ಮಾಡದಬಲಿ,ಹಮೀದ್ ಉಸ್ತಾದ್ ಅಂಗಡಿ ಮತ್ತು ಕೋಶಾಧಿಕಾರಿಯಾಗಿ ಶರೀಪ್ ಕೆ ಯನ್ ಪ್ರಚಾರ ಸಮಿತಿಯ ಕನ್ವೀನರಾಗಿ ಫಾರೂಕ್ ಬಿ ಜಿ ಹಾಗೂ ಕೋಆರ್ಡಿನೇಟರ್ ಆಗಿ ಇಬ್ರಾಹಿಂ ತೋಟಲ್ ವರನ್ನು ಆಯ್ಕೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕುಬ್ ದಂಡೆಮಾರ್,ಪಂಚಾಯತ್ ಸದಸ್ಯರಾದ ಅಶ್ರಫ್ ಸೆಡ್,ಅನ್ಸಾರ್ ಬಿ.ಜಿ ಹಾಗೂ ತಾಜುಲ್ ಉಲಮಾ ಸುನ್ನಿ ಸೆಂಟರ್ ಎನ್ ಸಿ ರೋಡ್ ಇದರ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮಲ್ಲಿ ರಫೀಕ್ ಮಾಡದಬಳಿ ಸ್ವಾಗತಿಸಿ,ಬಿ ಕೆ ಹಮೀದ್ ಹಿದಾಯತ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ