ವಿದ್ಯಾರ್ಥಿ ಪ್ರತಿಭೆಗಳಲ್ಲಿ ಅಡಗಿರುವ ಸುಪ್ತ ಶಕ್ತಿಯನ್ನು ಹೊರತಂದು ಅವರ ಭವಿಷ್ಯವನ್ನು ಬೆಳಗಿಸಲು ಎಸ್ಸೆಸ್ಸೆಫ್ ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ವಿದ್ಯಾರ್ಥಿ ಪ್ರತಿಭಾ ಹಬ್ಬವಾಗಿದೆ ಸಾಹಿತ್ಯೋತ್ಸವ. ಭಾಷಣ ಬರಹ ಹಾಗೂ ಇನ್ನಿತರ ವಿವಿಧ ಕ್ಷೇತ್ರಗಳಲ್ಲಿರುವ ಪ್ರತಿಭಾನ್ವಿತರನ್ನು ಸಮಾಜಕ್ಕೆ ಪರಿಚಯಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ಸಾಹಿತ್ಯೋತ್ಸವದ ಮೂಲಕ ಕಾರ್ಯೋನ್ಮುಕವಾಗಿದೆ.


ಎಸ್ಸೆಸ್ಸೆಫ್ ನ ಸಾಹಿತ್ಯೋತ್ಸವವು ಪ್ರಖ್ಯಾತ ವಾಗ್ಮಿಗಳನ್ನು, ಗಾಯಕರನ್ನು, ಕವಿಗಳನ್ನು, ಸಮಾಜ ಸೇವಕರನ್ನು, ನಾಯಕರನ್ನು ಸೃಷ್ಟಿಸುವಲ್ಲಿ ಯಶಸ್ಸು ಕಂಡಿದೆ.ಬೆಂಗಳೂರಿನ ಜಿಲ್ಲಾ ವ್ಯಾಪ್ತಿಯ ಜಯನಗರ, ಯಶವಂತಪುರ, ಶಿವಾಜಿ ನಗರ,ಕೆ ಆರ್.ಪುರಂ,ಮಾರ್ಥ ಹಳ್ಳಿ ಡಿವಿಷನ್ ಗಳಲ್ಲಿ ಆದಿತ್ಯವಾರ ಸಾಹಿತ್ಯೋತ್ಸವ ನಡೆಯಲಿದ್ದು, 120 ಸ್ಪರ್ದೆಗಳಲ್ಲಿ ಸ್ಪರ್ದಾರ್ಥಿಗಳು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ