SჄS ಉಜಿರೆ ಸರ್ಕಲ್ ಆಶ್ರಯದಲ್ಲಿ ಕರ್ನಾಟಕ ಸುನ್ನೀ ಯುವಜನ ಸಂಘ ರಾಜ್ಯ ಸಮಿತಿಯ 30ನೇ ವರ್ಷಾಚರಣೆಯ ಪ್ರಚಾರ ಪ್ರಯುಕ್ತ BUILD-UP 2K23 ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು SჄS ಉಜಿರೆ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ ವಹಿಸಿದ್ದರು. ಮಾಚಾರು ಜುಮಾ ಮಸ್ಜಿದ್ ಖತೀಬರಾದ ಮುಹಮ್ಮದ್ ರಫೀಖ್ ಸಖಾಫಿ ಅಲ್ ಹಿಕಮಿ ಉದ್ಘಾಟನೆ ಮಾಡಿದರು. SჄS ರಾಜ್ಯ ಸದಸ್ಯರಾದ ಹಂಝ ಮದನಿ ಗುರುವಾಯನಕೆರೆ ಮುಖ್ಯ ಪ್ರಭಾಷಣ ನಡೆಸಿದರು. SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಸಯ್ಯಿದ್ S.M ಕೋಯ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಅಧ್ಯಕ್ಷರಾದ ಹಾಜೀ ಹೈದರ್ ಮದನಿ ಉಜಿರೆ, ಕೋಶಾಧಿಕಾರಿ ಹಂಝ ಮಾಚಾರು, ಉಪಾಧ್ಯಕ್ಷರಾದ ಉಮರ್ಕುಂಞಿ ನಾಡ್ಜೆ, ಸುನ್ನೀ ಮ್ಯಾನೇಜ್ಮೆಂಟ್ ಉಜಿರೆ ರೀಜಿನಲ್ ಅಧ್ಯಕ್ಷರಾದ ಮುಹಿಯುದ್ದೀನ್ ನಜಾತ್ ಉಜಿರೆ, ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ನಿಡಿಗಲ್, ಮಾಚಾರು ಜುಮಾ ಮಸ್ಜಿದ್ ಅಧ್ಯಕ್ಷರಾದ ಬಿ.ಎಂ ಇಲ್ಯಾಸ್, SჄS ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸದಸ್ಯರಾದ ಅಝೀಝ್ ಕಾಜೂರು, SჄS ಮುಂಡಾಜೆ ಸರ್ಕಲ್ ಅಧ್ಯಕ್ಷರಾದ ಮುಸ್ರಫಾ ಸಅದಿ ಕಕ್ಕಿಂಜೆ, SჄS ಉಜಿರೆ ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ಅತ್ತಾಜೆ, SSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಮಾಚಾರು ಇಸ್ಮಾಯಿಲ್ ಸಖಾಫಿ ಮಾಚಾರು, ಬೆಳಾಲು ಜುಮಾ ಮಸ್ಜಿದ್ ಖತೀಬ್ ಬದ್ರುದ್ದೀನ್ ಸಖಾಫಿ SYS ಮಾಚಾರು ಯುನಿಟ್ ಅಧ್ಯಕ್ಷ ಇಲ್ಯಾಸ್ ಮದನಿ, ಹಾಗೂ SჄS ಉಜಿರೆ ಸರ್ಕಲ್ ಉಪಾಧ್ಯಕ್ಷರಾದ ಖಾಲಿದ್ ಕಕ್ಯಾನ ದಅ್ವಾ ಕಾರ್ಯದರ್ಶಿ ಸಲೀಂ ನಿಡಿಗಲ್, ಇಸಾಬ ಕಾರ್ಯದರ್ಶಿ ಸಲೀಂ ಮಾಚಾರು, ಸಾಂತ್ವನ ಕಾರ್ಯದರ್ಶಿ ಅಶ್ರಫ್ MH ಉಜಿರೆ, ಸೋಷಿಯಲ್ ಕಾರ್ಯದರ್ಶಿ ಶರೀಫ್ ಬೆಳಾಲು ಹಾಗೂ ಸರ್ಕಲ್ ಹಾಗೂ ಯುನಿಟ್ ನಾಯಕರು ಪ್ರತಿನಿಧಿಗಳು ಹಾಗೂ 7 ಯುನಿಟ್ಗಳ 180 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. SჄS ಉಜಿರೆ ಸರ್ಕಲ್ ಕೋಶಾಧಿಕಾರಿ ಹಾತಿಬ್ ಉಜಿರೆ ಸ್ವಾಗತಿಸಿ ದನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ