ದುಬೈ ಅಂತಾರಾಷ್ಟ್ರೀಯ ಹೋಲಿ ಖುರ್’ಆನ್ ಅವಾರ್ಡ್ ಪ್ರತಿನಿಧಿಯಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಪ್ರತಿಷ್ಠಿತ ವಿದ್ವಾಂಸರನ್ನು ಆಹ್ವಾನಿಸಿದ್ದು ಈ ಕೆಳಗಿನಂತೆ ಕಾರ್ಯಕ್ರಮಗಳು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೆ.ಸಿ.ಎಫ್ ನ ಎಲ್ಲಾ ನಾಯಕರು, ಸದಸ್ಯರು, ಹಿತೈಷಿಗಳು ಪಾಲ್ಗೊಂಡು ಸಹಕರಿಸಬೇಕೆಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಯು.ಎ.ಇ ಕರೆ ನೀಡಿದೆ.
ಬಹು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ
ಮೇ 24 ಗುರುವಾರ ತರಾವೀಹ್ ನಮಾಝ್ ನಂತರ. ಸ್ಥಳ: ರಾಶಿದಿಯ್ಯ ಗ್ರಾಂಡ್ ಮಸ್ಜಿದ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 25 ಶುಕ್ರವಾರ ತರಾವೀಹ್ ನಮಾಝ್ ನಂತರ. ಸ್ಥಳ: ಝರೂನಿ ಮಸ್ಜಿದ್ ನೈಫ್
ಡಾ: ಹುಸೈನ್ ಸಖಾಫಿ ಚುಳ್ಳಿಕ್ಕೋಡ್
ಮೇ 26 ಶನಿವಾರ ರಾತ್ರಿ 10.30ಕ್ಕೆ ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 28 ಸೋಮವಾರ ರಾತ್ರಿ ತರಾವೀಹ್ ನಮಾಝ್ ನಂತರ. ಸ್ಥಳ: ಸತ್ವ ಗ್ರಾಂಡ್ ಮಸ್ಜಿದ್
ನೌಫಲ್ ಸಖಾಫಿ ಕಳಸ
ಮೇ 31 ಗುರುವಾರ ರಾತ್ರಿ 10.30ಕ್ಕೆ. ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು